Webdunia - Bharat's app for daily news and videos

Install App

ನಟಿ ಮಾಧುರಿ ದೀಕ್ಷಿತ್ ಮೇಲಿನ ಮುನಿಸಿನಿಂದ ‘ಶಿದ್ದತ್’ ಚಿತ್ರತಂಡದಿಂದ ಹೊರಬಂದ ಸಂಜಯ್ ದತ್!

Webdunia
ಶನಿವಾರ, 31 ಮಾರ್ಚ್ 2018 (05:28 IST)
ಮುಂಬೈ : ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಶಿದ್ದತ್’ ಸಿನಿಮಾದಲ್ಲಿ ನಟಿಸಲು ಬಾಲಿವುಡ್ ನಟ ಸಂಜಯ್ ದತ್ ಅವರು ಹಿಂದೇಟು ಹಾಕಿದ್ದಾರಂತೆ.


ಈ ಹಿಂದೆ  ‘ಶಿದ್ದತ್’ ಚಿತ್ರದಲ್ಲಿ ಸಂಜಯ್ ದತ್ ಅವರಿಗೆ ಜೋಡಿಯಾಗಿ ಶ್ರೀದೇವಿ ಅವರು ನಟಿಸಬೇಕಿತ್ತು. ಆದರೆ ಶ್ರೀದೇವಿ ಅವರ ಅಕಾಲಿಕ ಮರಣದ ಕಾರಣ ಈ ಚಿತ್ರಕ್ಕೆ ಮಾಧುರಿ ದೀಕ್ಷಿತ್ ಅವರನ್ನು ಆಯ್ಕೆಮಾಡಲಾಗಿತ್ತು. ಆದರೆ ಇದೀಗ ಈ ಚಿತ್ರಕ್ಕೆ ನಟಿ ಮಾಧುರಿ ದೀಕ್ಷಿತ್‌ ಅವರು ಆಯ್ಕೆಯಾದ  ತಕ್ಷ ಣ ನಟ ಸಂಜಯ್‌ ದತ್‌ ಆ ಸಿನಿಮಾ ತಂಡದಿಂದ ಹೊರ ಬರಲು ನಿರ್ಧರಿಸಿದ್ದಾರೆ.
ಕೆಲವು ದಶಕಗಳ  ಹಿಂದೆ  ಖಳ್‌ನಾಯಕ್‌, ಸಾಜನ್‌ ಮುಂತಾದ ಹಿಟ್‌ ಸಿನಿಮಾಗಳಲ್ಲಿ ಜೋಡಿಯಾಗಿ ನಟಿಸಿದ್ದ ಈ ಜೋಡಿ ಬಗ್ಗೆ ಕೆಲವು ಗಾಸಿಪ್‌ಗಳೂ ಇದ್ದವು. ಆಮೇಲೆ ಇವರ ನಡುವಿನ ಸಂಬಂಧ ಬಿರುಕು ಬಿಟ್ಟಿತ್ತು. ಈಗಲೂ ಮಾಧುರಿ ಮೇಲೆ ವೈಮನಸ್ಸು ಹೊಂದಿರುವ ಸಂಜಯ್‌ ದತ್‌ ಅವರಿಗೆ ಮಾಧುರಿ ಅವರ ಜೊತೆ ನಟಿಸಲು ಇಷ್ಟವಿಲ್ಲದ ಕಾರಣ ಅವರು ಈ ನಿರ್ಧಾರ ಮಾಡಿದ್ದಾರಂತೆ. ಆದ್ದರಿಂದ ಅವರ ಪಾತ್ರಕ್ಕೆ ಅನಿಲ್‌ ಕಪೂರ್‌ರನ್ನು ಕರೆ ತರುವ ನಿರ್ಧಾರ ಚಿತ್ರತಂಡ ಮಾಡಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments