Webdunia - Bharat's app for daily news and videos

Install App

ಪ್ಯಾನ್ ಇಂಡಿಯಾ ಸಿನಿಮಾಗಳ ಎದುರು ಬಾಲಿವುಡ್ ಸೋಲುತ್ತಿರುವುದಕ್ಕೆ ಕಾರಣ ವಿವರಿಸಿದ ಸಂಜಯ್ ದತ್

Webdunia
ಮಂಗಳವಾರ, 19 ಏಪ್ರಿಲ್ 2022 (10:09 IST)
ಮುಂಬೈ: ಆರ್ ಆರ್ ಆರ್, ಕೆಜಿಎಫ್ 2 ನಂತಹ ಪ್ಯಾನ್ ಇಂಡಿಯಾ ಸಿನಿಮಾಗಳ ಎದುರು ಬಾಲಿವುಡ್ ಸಿನಿಮಾಗಳು ತಲೆ ಎತ್ತಲೂ ಹಿಂಜರಿಯುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಗೆ ಕಾರಣವೇನೆಂದು ನಟ ಸಂಜಯ್ ದತ್ ಸಂದರ್ಶನವೊಂದರಲ್ಲಿ ವಿವರಿಸಿದ್ದಾರೆ.

ದಕ್ಷಿಣ ಭಾರತದ ಪ್ಯಾನ್ ಇಂಡಿಯಾ ಸಿನಿಮಾಗಳ ಎದುರು ಬಾಲಿವುಡ್ ಸಿನಿಮಾಗಳು ಸೋಲುತ್ತಿರುವುದೇಕೆ ಎಂದು ಸಂಜಯ್ ದತ್ ವಿವರಿಸಿದ್ದಾರೆ.

‘ನಾವು ಸಿನಿಮಾಗಳನ್ನು ಲಾಭದ ಲೆಕ್ಕಾಚಾರದಲ್ಲಿ ನೋಡುತ್ತಿದ್ದೇವೆ. ನಮ್ಮ ಸಿನಿಮಾಗಳು ನೈಜತೆಗಿಂತ ದೊಡ್ಡ ಹೀರೋಯಿಸಂ ಇಲ್ಲ ಎನ್ನುವುದನ್ನು ಮರೆತಿದ್ದಾರೆ.  ಕತೆಗೆ ಪ್ರಾಮುಖ್ಯತೆ ಕೊಡುವ ಹಳೆಯ ಅಭಿರುಚಿಯ ಸಿನಿಮಾಗಳು ಮತ್ತೆ ಬಾಲಿವುಡ್ ನಲ್ಲಿ ಬರಬಹುದು ಎಂಬ ನಿರೀಕ್ಷೆಯಿದೆ’ ಎಂದು ಸಂಜಯ್ ದತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments