Webdunia - Bharat's app for daily news and videos

Install App

ಗುಟ್ಕಾ ಜಾಹೀರಾತು: ಶಾರುಖ್ ಖಾನ್, ಅಕ್ಷಯ್ ಮತ್ತು ಅಜಯ್ ದೇವಗನ್ ಗೆ ನೋಟಿಸ್

Webdunia
ಭಾನುವಾರ, 10 ಡಿಸೆಂಬರ್ 2023 (14:22 IST)
Photo Courtesy: Twitter
ನವದೆಹಲಿ: ಗುಟ್ಕಾ ಜಾಹೀರಾತಿನ ರಾಯಭಾರಿಗಳಾಗಿರುವ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಗೆ ಅಲಹಾಬಾದ್ ಕೋರ್ಟ್ ಸಲಹೆಯಂತೆ ಕೇಂದ್ರ ನೋಟಿಸ್ ನೀಡಿದೆ.

ವ್ಯಕ್ತಿಯೊಬ್ಬರು ಈ ಸ್ಟಾರ್ ನಟರು ಗುಟ್ಕಾ ಜಾಹೀರಾತಿನ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಕೇಂದ್ರಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು.

ಈಗಾಗಲೇ ಅಮಿತಾಭ್ ಬಚ್ಚನ್ ತಮ್ಮ ಒಪ್ಪಂದದ ಅವಧಿ ಮುಗಿದರೂ ಗುಟ್ಕಾ ಕಂಪನಿಯೊಂದು ತಮ್ಮನ್ನು ಜಾಹೀರಾತಿನಲ್ಲಿ ಬಳಸಿಕೊಳ್ಳುತ್ತಿದೆ ಎಂದು ಲೀಗಲ್ ನೋಟಿಸ್ ನೀಡಿದ್ದರು.

ಇದೀಗ ಶಾರುಖ್, ಅಕ್ಷಯ್, ಅಜಯ್ ದೇವಗನ್ ರಂತಹ ಪ್ರಶಸ್ತಿ ವಿಜೇತ ನಟರು ಜನರಿಗೆ ಮಾದರಿಯಾಗುವ ಬದಲು ಇಂತಹ ಜಾಹೀರಾತಿನಲ್ಲಿ ನಟಿಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments