Webdunia - Bharat's app for daily news and videos

Install App

ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳಿಗೆ ಭರಪೂರ ಕೊಡುಗೆ ಕೊಟ್ಟ ಶಾರುಖ್ ಖಾನ್

Webdunia
ಸೋಮವಾರ, 6 ಏಪ್ರಿಲ್ 2020 (09:42 IST)
ಮುಂಬೈ: ತಡವಾಗಿಯಾದರೂ ಕೊರೋನಾ ಪರಿಹಾರ ಕಾರ್ಯಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಭಾರೀ ಕೊಡುಗೆ ನೀಡಿದ್ದಾರೆ. ಪ್ರಧಾನಿ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದಲ್ಲದೆ ಶಾರುಖ್ ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳನ್ನೂ ಮರೆತಿಲ್ಲ.


ಶಾರುಖ್ ಹುಟ್ಟಿದ್ದು ದೆಹಲಿಯಲ್ಲಿ. ಹೆಸರು ಮಾಡಿದ್ದು ಮುಂಬೈ, ಮಹಾರಾಷ್ಟ್ರದಲ್ಲಿ. ಆ ಬಳಿಕ ಕೋಲ್ಕೊತ್ತಾ ನೈಟ್ ರೈಡರ್ಸ್ ಐಪಿಎಲ್ ತಂಡವನ್ನು ಖರೀದಿಸಿ ಪಶ್ಚಿಮ ಬಂಗಾಲಕ್ಕೂ ಹತ್ತಿರವಾದರು.

ಈ ಮೂರೂ ರಾಜ್ಯಗಳಿಗೂ ಶಾರುಖ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಅದಲ್ಲದೆ, ತಮ್ಮ ಮಾಲಿಕತ್ವದ ಕಟ್ಟಡವೊಂದನ್ನು ಕ್ವಾರಂಟೈನ್ ರೋಗಿಗಳನ್ನು ಇರಿಸಲು ನೀಡಿದ್ದಾರೆ. ಇದಲ್ಲದೆ ಕಾರ್ಮಿಕರು, ಬಡವರಿಗೆ ಊಟದ ವ್ಯವಸ್ಥೆಯನ್ನೂ ಮಾಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳ ಕೈಯಲ್ಲಿ ಹೀರೋ ಎನಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments