Webdunia - Bharat's app for daily news and videos

Install App

ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳಿಗೆ ಭರಪೂರ ಕೊಡುಗೆ ಕೊಟ್ಟ ಶಾರುಖ್ ಖಾನ್

Webdunia
ಸೋಮವಾರ, 6 ಏಪ್ರಿಲ್ 2020 (09:42 IST)
ಮುಂಬೈ: ತಡವಾಗಿಯಾದರೂ ಕೊರೋನಾ ಪರಿಹಾರ ಕಾರ್ಯಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಭಾರೀ ಕೊಡುಗೆ ನೀಡಿದ್ದಾರೆ. ಪ್ರಧಾನಿ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದಲ್ಲದೆ ಶಾರುಖ್ ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳನ್ನೂ ಮರೆತಿಲ್ಲ.


ಶಾರುಖ್ ಹುಟ್ಟಿದ್ದು ದೆಹಲಿಯಲ್ಲಿ. ಹೆಸರು ಮಾಡಿದ್ದು ಮುಂಬೈ, ಮಹಾರಾಷ್ಟ್ರದಲ್ಲಿ. ಆ ಬಳಿಕ ಕೋಲ್ಕೊತ್ತಾ ನೈಟ್ ರೈಡರ್ಸ್ ಐಪಿಎಲ್ ತಂಡವನ್ನು ಖರೀದಿಸಿ ಪಶ್ಚಿಮ ಬಂಗಾಲಕ್ಕೂ ಹತ್ತಿರವಾದರು.

ಈ ಮೂರೂ ರಾಜ್ಯಗಳಿಗೂ ಶಾರುಖ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಅದಲ್ಲದೆ, ತಮ್ಮ ಮಾಲಿಕತ್ವದ ಕಟ್ಟಡವೊಂದನ್ನು ಕ್ವಾರಂಟೈನ್ ರೋಗಿಗಳನ್ನು ಇರಿಸಲು ನೀಡಿದ್ದಾರೆ. ಇದಲ್ಲದೆ ಕಾರ್ಮಿಕರು, ಬಡವರಿಗೆ ಊಟದ ವ್ಯವಸ್ಥೆಯನ್ನೂ ಮಾಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳ ಕೈಯಲ್ಲಿ ಹೀರೋ ಎನಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments