Webdunia - Bharat's app for daily news and videos

Install App

ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳಿಗೆ ಭರಪೂರ ಕೊಡುಗೆ ಕೊಟ್ಟ ಶಾರುಖ್ ಖಾನ್

Webdunia
ಸೋಮವಾರ, 6 ಏಪ್ರಿಲ್ 2020 (09:42 IST)
ಮುಂಬೈ: ತಡವಾಗಿಯಾದರೂ ಕೊರೋನಾ ಪರಿಹಾರ ಕಾರ್ಯಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಭಾರೀ ಕೊಡುಗೆ ನೀಡಿದ್ದಾರೆ. ಪ್ರಧಾನಿ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದಲ್ಲದೆ ಶಾರುಖ್ ತನಗೆ ಜೀವನ ಕೊಟ್ಟ ಮೂರೂ ರಾಜ್ಯಗಳನ್ನೂ ಮರೆತಿಲ್ಲ.


ಶಾರುಖ್ ಹುಟ್ಟಿದ್ದು ದೆಹಲಿಯಲ್ಲಿ. ಹೆಸರು ಮಾಡಿದ್ದು ಮುಂಬೈ, ಮಹಾರಾಷ್ಟ್ರದಲ್ಲಿ. ಆ ಬಳಿಕ ಕೋಲ್ಕೊತ್ತಾ ನೈಟ್ ರೈಡರ್ಸ್ ಐಪಿಎಲ್ ತಂಡವನ್ನು ಖರೀದಿಸಿ ಪಶ್ಚಿಮ ಬಂಗಾಲಕ್ಕೂ ಹತ್ತಿರವಾದರು.

ಈ ಮೂರೂ ರಾಜ್ಯಗಳಿಗೂ ಶಾರುಖ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಅದಲ್ಲದೆ, ತಮ್ಮ ಮಾಲಿಕತ್ವದ ಕಟ್ಟಡವೊಂದನ್ನು ಕ್ವಾರಂಟೈನ್ ರೋಗಿಗಳನ್ನು ಇರಿಸಲು ನೀಡಿದ್ದಾರೆ. ಇದಲ್ಲದೆ ಕಾರ್ಮಿಕರು, ಬಡವರಿಗೆ ಊಟದ ವ್ಯವಸ್ಥೆಯನ್ನೂ ಮಾಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳ ಕೈಯಲ್ಲಿ ಹೀರೋ ಎನಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments