Webdunia - Bharat's app for daily news and videos

Install App

ಆರ್ಯನ್ ರಿಲೀಸ್ ಸುದ್ದಿ ಕೇಳಿ ಕಣ್ಣೀರು ಹಾಕಿದ ಶಾರುಖ್, ಗೌರಿ ಖಾನ್

Webdunia
ಶುಕ್ರವಾರ, 29 ಅಕ್ಟೋಬರ್ 2021 (09:28 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಪುತ್ರ ಆರ್ಯನ್ ಖಾನ್ ಗೆ ಬೇಲ್ ಸಿಕ್ಕಿದ ಸುದ್ದಿ ಕೇಳಿ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್ ಖುಷಿಯಿಂದ ಕಣ್ಣೀರು ಹಾಕಿದ್ದಾರಂತೆ.

ಕಳೆದ ಒಂದು ತಿಂಗಳಿನಿಂದ ಎಸ್ ಆರ್ ಕೆ ಕುಟುಂಬ ಮಗನ ಚಿಂತೆಯಲ್ಲೇ ಕಳೆದುಹೋಗಿತ್ತು. ಇದೀಗ ನಿನ್ನೆಯಷ್ಟೇ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿ ತಿಳಿದ ತಕ್ಷಣ ಶಾರುಖ್ ತಮ್ಮ ಲೀಗಲ್ ಟೀಂನೊಂದಿಗೆ ಖುಷಿಪಟ್ಟಿದ್ದಾರಂತೆ. ಅಲ್ಲದೆ, ಬಾಲಿವುಡ್ ಸ್ನೇಹಿತರು ಕರೆ ಮಾಡಿ ಶುಭಾಷಯ ಕೋರಿದಾಗ ಶಾರುಖ್, ಗೌರಿ ಭಾವುಕರಾಗಿ ಕಣ್ಣೀರು ಹಾಕಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments