Webdunia - Bharat's app for daily news and videos

Install App

ಸಮೀರ್ ವಾಂಖೆಡೆ ವಿರುದ್ಧ ಸೇಡು ತೀರಿಸಿಕೊಳ್ತಾರಾ ಶಾರುಖ್ ಖಾನ್?

Webdunia
ಬುಧವಾರ, 24 ನವೆಂಬರ್ 2021 (09:10 IST)
ಮುಂಬೈ: ಪುತ್ರ ಆರ್ಯನ್ ಖಾನ್ ರನ್ನು ಡ್ರಗ್ ಕೇಸ್ ನಲ್ಲಿ ಬಂಧಿಸಿದ್ದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ನಟ ಶಾರುಖ್ ಖಾನ್ ಸೇಡು ತೀರಿಸಿಕೊಳ್ಳಲಿದ್ದಾರೆಯೇ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಆರ್ಯನ್ ಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ ಜಾಮೀನು ನೀಡಲು ಕಾರಣವೇನೆಂದು ವಿವರಣೆ ನೀಡಿದೆ. ಈ ವಿವರಣೆಯಲ್ಲಿ ಆರ್ಯನ್ ಡ್ರಗ್ ಕೇಸ್ ನಲ್ಲಿ ಶಾಮೀಲಾಗಿದ್ದಾರೆ ಎಂಬುದಕ್ಕೆ ಎನ್ ಸಿಬಿ ಹೇಳುವಂತೆ ಯಾವುದೇ ಪುರಾವೆ ಕಂಡುಬರುತ್ತಿಲ್ಲ ಎಂದಿದೆ.

ಈ ಒಂದು ಹೇಳಿಕೆಯನ್ನಿಟ್ಟುಕೊಂಡು ಎಸ್ ಆರ್ ಕೆ ತಮ್ಮ ಪುತ್ರನನ್ನು ಜೈಲಿಗೆ ತಳ್ಳಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬಹುದು ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಪ್ರಕಟಣೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments