Webdunia - Bharat's app for daily news and videos

Install App

ಶ್ರದ್ಧಾ ಕಪೂರ್ ಮೇಲಿನ ಗಾಸಿಪ್ ನಂಬಬೇಡಿ!

Webdunia
ಮಂಗಳವಾರ, 20 ಡಿಸೆಂಬರ್ 2016 (10:37 IST)
ಬಾಲಿವುಡ್ ಬೆಡಗಿ ಶ್ರದ್ಧಾಕಪೂರ್‌ಗೆ ಹೆಲ್ಪಿಂಗ್ ನೇಚರ್ ಸ್ವಲ್ಪ ಜಾಸ್ತಿನೇ ಇದೆ. ಈ ಸಲುವಾಗಿಯೇ ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆ ಸೇರಿದ್ದಾರೆಂದು ಗುಸುಗುಸು ಕೇಳಿಬರುತ್ತಿದೆ. ಅಸಲಿ ವಿಷಯ ಏನೆಂದರೆ... ಶ್ರದ್ಧಾ ಕಪೂರ್, ಕಾಫಿ ವಿತ್ ಕರಣ್ ಸೀಜನ್ 5, ಕಾಮೆಡಿ ನೈಟ್ಸ್ ಬಚಾವೋ ಭಾಗವಹಿಸಬೇಕಾಗಿತ್ತು.
 
ಕಾಫಿ ವಿತ್ ಕರಣ್ ಶೋನಲ್ಲಿ ಪಾಲ್ಗೊಂಡು ಧೋನಿ: ಅನ್ ಟೋಲ್ಡ್ ಸ್ಟೋರಿ ಹೀರೋ ಸುಶಾಂತ್ ಸಿಂಗ್ ರಾಜ್‍ಪುತ್‌ರೊಂದಿಗೆ ಒಂದು ಕಪ್ ಕಾಫಿ ಕುಡಿದು...ಅದೆಷ್ಟೋ ವಿಚಾರಗಳನ್ನು ಹಂಚಿಕೊಳ್ಳಬೇಕಾಗಿತ್ತು. ಆದರೆ ಈಗ ಆಸ್ಪತ್ರೆಯಲ್ಲಿದ್ದೀನಿ. ಯಾವುದೇ ಕಾರಣಕ್ಕೂ ಶೋನಲ್ಲಿ ಪಾಲ್ಗೊಳ್ಳಲು ಆಗಲ್ಲ ಎಂದಿದ್ದಾರಂತೆ.
 
ಈ ರೀತಿಯಾಗಿ ಶೋ ನಿರ್ಮಾಪಕರು ಹೇಳಿದ್ದನ್ನು ಕೆಲವರು ಬೇರೆ ಅರ್ಥದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಶ್ರದ್ಧಾ ಕಪೂರ್‌ ಚೆನ್ನಾಗಿಯೇ ಇದ್ದಾರೆ. ಆಶಿಕಿ 2 ಚಿತ್ರದ ಹೀರೋಯಿನ್ ಡ್ರೈವರ್‍‍ಗೆ ಹೃದಯಾಘಾತವಾದ ಕಾರಣ, ಶ್ರದ್ಧಾ ಬಂದಿಲ್ಲ. ಅವರ ಕುಟುಂಬಕ್ಕೆ ಸಹಾಯ ಮಾಡಲು, ಅವರಿಗೆ ಧೈರ್ಯ ತುಂಬಲು ಶ್ರದ್ಧಾ ಈ ನಿರ್ಧಾರಕ್ಕೆ ಬಂದರಂತೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಅಭಿಮಾನಿಗಳ ಸ್ಫೂರ್ತಿ ಹೆಚ್ಚಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments