Webdunia - Bharat's app for daily news and videos

Install App

ಪಟಾಕಿ ಸಿಡಿಸಬೇಡಿ ಎಂದ ಶ್ರದ್ಧಾಗೆ ಕ್ಲಾಸ್ ತೆಗೆದುಕೊಂಡ ಫ್ಯಾನ್ಸ್

Webdunia
ಶನಿವಾರ, 14 ಅಕ್ಟೋಬರ್ 2017 (15:34 IST)
ಮುಂಬೈ: ಚಿತ್ರರಂಗದ ನಟ ನಟಿಯರು ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್ ಆಗೋದು ಕಾಮನ್. ಇದೀಗ ಪಟಾಕಿ ಬಳಸಬೇಡಿ ಎಂದು ಹೇಳುವ ಮೂಲಕ ನಟಿ ಶ್ರದ್ಧಾ ಕಪೂರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವಾಯುಮಾಲಿನ್ಯ ತಡೆಯುವ ದೃಷ್ಟಿಯಿಂದ ಸುಪ್ರೀಂಕೋರ್ಟ್‌ ಈ ಬಾರಿ ದೆಹಲಿ ಮತ್ತು ಎನ್ ಸಿಆರ್ ನಲ್ಲಿ ಪಟಾಕಿ ಮಾರಾಟ ನಿಷೇಧಿಸಿತ್ತು. ಹೀಗಾಗಿ ಪ್ರೇರೇಪಿತರಾದ ಶ್ರದ್ಧಾ ಅಭಿಮಾನಿಗಳಿಗೆ ಪಟಾಕಿಗಳನ್ನು ಬಳಸದಂತೆ ಮನವಿ ಮಾಡಿದ್ದಾರೆ.

ತಮ್ಮ ಟ್ವಿಟರ್‌ ನಲ್ಲಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿರುವ ಶ್ರದ್ಧಾ, ತನ್ನ ಮುದ್ದಿನ ನಾಯಿಯೊಂದಿಗೆ ಕುಳಿತಿರುವ ಶ್ರದ್ಧಾ, ಪಟಾಕಿ ಸಿಡಿಸುವುದರಿಂದ ಪ್ರಾಣಿಗಳಿಗೂ ಹಾನಿಯಾಗುತ್ತದೆ. ಹೀಗಾಗಿ ಪಟಾಕಿ ಬಳಸಬೇಡಿ ಎಂದು ಹೇಳಿದ್ದಾರೆ.

ಶ್ರದ್ಧಾ ಈ ಪೋಸ್ಟ್ ಹಾಕುತ್ತಿದ್ದಂತೆ ಗರಂ ಆಗಿರುವ ಅಭಿಮಾನಿಗಳು, ನೀವು ಕಾರಿನಲ್ಲಿ ಬಳಸುವ ಎಸಿಯಿಂದ ಪರಿಸರಕ್ಕೆ ಹಾನಿ ಆಗುವುದಿಲ್ಲವೇ. ಮಾಂಸಾಹಾರ ಸೇವಿಸುವಾಗ ಪ್ರಾಣಿಗಳ ನೆನಪು ಆಗುವುದಿಲ್ಲವಾ ಎಂದು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments