Webdunia - Bharat's app for daily news and videos

Install App

ಸಿಖ್ ಸಮುದಾಯದ ಕೆಂಗಣ್ಣಿಗೆ ಗುರಿಯಾದ ದೀಪಿಕಾ - ರಣವೀರ್ ದಂಪತಿ

Webdunia
ಗುರುವಾರ, 22 ನವೆಂಬರ್ 2018 (06:40 IST)
ಮುಂಬೈ :  ಇತ್ತೀಚೆಗಷ್ಟೇ ವೈವಾಹಿಕಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ ವೀರ್ ಸಿಂಗ್, ಸಿಂಧಿ ಸಂಪ್ರದಾಯದಂತೆ ವಿವಾಹವಾಗುವ ಮೂಲಕ ಇದೀಗ ಸಿಖ್ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಹೌದು. ನಟ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್ ವೀರ್ ಸಿಂಗ್ ನವೆಂಬರ್ 14ರಂದು ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ನಂತರ ನವೆಂಬರ್ 15ರಂದು ಸಿಂಧಿ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಆನಂದ್ ಕಾರಜ್ ಸಲುವಾಗಿ ಸಿಖ್ಖರ ಪವಿತ್ರ ಗ್ರಂಥ, ಗುರು ಗ್ರಂಥ ಸಾಹೇಬ್ ಅನ್ನು ಹೊಟೇಲ್ ಕೊಠಡಿಗೆ ಕೊಂಡೊಯ್ಯಿದ್ದಾರೆ. ಇದು ಸಿಖ್ ಸಮುದಾಯವನ್ನು ಕೆರಳಿಸಿದೆ.

 

ಸಿಖ್ ಸಮುದಾಯದ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಡಲು ಈ ಜೋಡಿ ಗುರುದ್ವಾರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಈ ಜೋಡಿ ಗುರುದ್ವಾರಕ್ಕ ಹೋಗದೆ, ಹೊಟೇಲ್ ಕೊಠಡಿಗೆ ಪವಿತ್ರ ಗ್ರಂಥವನ್ನು ತರಿಸಿಕೊಂಡಿದ್ದು, ಪವಿತ್ರ ಗ್ರಂಥಕ್ಕೆ ಅಪಮಾನ ಮಾಡಲಾಗಿದೆ ಎಂದು ಸಿಖ್ ಸಮುದಾಯದ ಆರೋಪ. ಹೀಗಾಗಿ ತಾವು ದೀಪಿಕಾ - ರಣವೀರ್ ದಂಪತಿಯ ವಿರುದ್ದ ಅಕಾಲ್ ತಖ್ತ್ ನಲ್ಲಿ ದೂರು ದಾಖಲಿಸುವುದಾಗಿ ಸಿಖ್ ಮುಖಂಡರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments