Webdunia - Bharat's app for daily news and videos

Install App

ರಾಮಮಂದಿರದ ಮುಂದೆ ಭಾವಪರವಶರಾಗಿ ಕಣ್ಣೀರು ಹಾಕಿದ್ದ ಸೋನು ನಿಗಂ, ಹರಿಹರನ್

Krishnaveni K
ಬುಧವಾರ, 24 ಜನವರಿ 2024 (11:24 IST)
ಅಯೋಧ್ಯೆ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಂ, ಹರಿಹರನ್ ಭಾವಪರವಶರಾಗಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಸೋನು ನಿಗಂ, ಹರಿಹರನ್, ಕೈಲಾಶ್ ಕೇರ್ ಸೇರಿದಂತೆ ಗಾಯಕರ ಸಮೂಹವೇ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಮೊದಲು ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ರಾಮನ ಹಾಡುಗಳನ್ನು ಹಾಡಿ ನೆರೆದಿದ್ದವರನ್ನು ಭಕ್ತಿ ಸಾಗರದಲ್ಲಿ ಮುಳುಗಿಸಿದ್ದರು.

ರಾಮನ ಹಾಡುಗಳನ್ನು ಹಾಡುತ್ತಾ ರಾಮಮಂದಿರ ಲೋಕಾರ್ಪಣೆ ಬಗ್ಗೆ ಮಾತನಾಡುವಾಗ ಗಾಯಕ ಹರಿಹರನ್ ಕಣ್ಣೀರು ಹಾಕಿದರು. ಅವರನ್ನು ನೋಡಿ ಸೋನು ನಿಗಂ ಕೂಡಾ ಕಣ್ಣೀರು ಹಾಕಿದ್ದಾರೆ. ಇದನ್ನು ಸ್ವತಃ ಸೋನು ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಪ್ರಕಟಿಸಿದ್ದಾರೆ.

ಈ ಇಬ್ಬರು ಗಾಯಕರ ಕಣ್ಣೀರು ನೋಡಿ ಅಲ್ಲಿದ್ದ ಎಲ್ಲಾ ಗಾಯಕರೂ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ರಾಮಮಂದಿರ ನಿರ್ಮಾಣ ಎನ್ನುವುದು ಎಲ್ಲಾ ಹಿಂದೂಗಳ ಕನಸಾಗಿತ್ತು. ಅದು ನನಸಾದ ಗಳಿಗೆಯಲ್ಲಿ ಎಲ್ಲರೂ ಭಾವುಕರಾಗಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments