Webdunia - Bharat's app for daily news and videos

Install App

ಟಿ ಸೀರೀಸ್ ಕಂಪನಿ ಮಾಲಿಕರ ವಿರುದ್ಧ ಸಿಡಿದೆದ್ದ ಸೋನು ನಿಗಂ

Webdunia
ಮಂಗಳವಾರ, 23 ಜೂನ್ 2020 (09:29 IST)
ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ನಲ್ಲಿ ಯುವ ಗಾಯಕರ ಮೇಲೂ ತಾರತಮ್ಯ ನಡೆಯುತ್ತಿದೆ ಎಂದು ಖ್ಯಾತ ಗಾಯಕ ಯಾರ ಹೆಸರನ್ನೂ ಉಲ್ಲೇಖಿಸದೇ ಆರೋಪಿಸಿದ್ದರು.


ಆದರೆ ಆಗ ಸೋನು ಎರಡು ದೊಡ್ಡ ಮ್ಯೂಸಿಕ್ ಕಂಪನಿಗಳು ಯುವ ಗಾಯಕರಿಗೆ ಅವಕಾಶ ನೀಡುತ್ತಿಲ್ಲ ಎಂದಿದ್ದರಷ್ಟೇ ಹೊರತು ಯಾರದ್ದೂ ಹೆಸರು ಹೇಳಿರಲಿಲ್ಲ. ಆದರೆ ಇದೀಗ ಟಿ ಸೀರೀಸ್ ಮ್ಯೂಸಿಕ್ ಕಂಪನಿ ಮುಖ್ಯಸ್ಥ ಭೂಷಣ್ ಕುಮಾರ್ ವಿರುದ್ಧ ಬಹಿರಂಗವಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ತನ್ನ ಚಾರಿತ್ರ್ಯ ವಧೆ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಭೂಷಣ್ ವಿರುದ್ಧ ಸೋನು ಎಚ್ಚರಿಕೆ ನೀಡಿದ್ದಾರೆ. ಮೂರೂವರೆ ನಿಮಿಷಗಳ ಸುದೀರ್ಘ ವಿಡಿಯೋ ಪ್ರಕಟಿಸಿರುವ ಸೋನು ನಾನು ಹಿಂದೆ ಯುವ ಗಾಯಕರಿಗೆ ಅವಕಾಶ ನೀಡಿ ಎಂದು ಯಾರ ಹೆಸರೂ ಹೇಳದೇ ಮನವಿ ಮಾಡಿದ್ದೆನಷ್ಟೇ. ಆದರೆ ಈಗ ನನ್ನ ವಿರುದ್ಧ ಬೇಕೆಂದೇ ಚಾರಿತ್ರ್ಯ ವಧೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ನಾನೀಗ ಹೆಸರು ಹೇಳಲೇಬೇಕಾಗಿದೆ. ಇಂತಹದ್ದೆಲ್ಲಾ ಮುಂದೆ ಮಾಡಿದರೆ ನಿಮ್ಮ ಬಗ್ಗೆ ಇರುವ ವಿಡಿಯೋವನ್ನು ನನ್ನ ಯೂ ಟ್ಯೂಬ್ ಚಾನೆಲ್ ನಲ್ಲಿ ಪ್ರಕಟಿಸುವೆ. ನೀವು ತಪ್ಪಾದ ವ್ಯಕ್ತಿಯನ್ನು ಕೆಣಕಿದ್ದೀರಿ ಎಂದು ಭೂಷಣ್ ಕುಮಾರ್ ವಿರುದ್ಧ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

ಮುಂದಿನ ಸುದ್ದಿ
Show comments