Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ವಿರುದ್ಧ ಹೋರಾಡಿದ ಶ್ರೀರೆಡ್ಡಿ ಹಾಸಿಗೆ ಹಂಚಿಕೊಂಡಿದ್ದು ಯಾಕೆ ಗೊತ್ತಾ?

Webdunia
ಬುಧವಾರ, 25 ಜುಲೈ 2018 (07:02 IST)
ಹೈದರಾಬಾದ್ : ನಟಿ ಶ್ರೀರೆಡ್ಡಿ ಟಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಹೈದ್ರಾಬಾದ್ ನ ತೆಲುಗು ಫಿಲಂಚೇಂಬರ್ ಬಳಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಲ್ಲದೇ ಯಾವುದೇ ಭಯವಿಲ್ಲದೇ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಣ್ಯ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿದ್ದರು.


ಇಷ್ಟೇಲ್ಲಾ ಹೋರಾಟ ಮಾಡಿದ ಈ ನಟಿ  ಯಾಕೆ ಅವರೊಂದಿಗೆ ಹಾಸಿಗೆ ಹಂಚಿಕೊಂಡಿದ್ದಾರೆ ಎಂಬ ಗೊಂದಲ ಹಲವರಲ್ಲಿರಬಹುದು.ಇದಕ್ಕೆ ನಟಿ ಶ್ರೀರೆಡ್ಡಿ ಇತ್ತಿಚೆಗೆ ಮಾಧ್ಯಮವೊಂದರಲ್ಲಿ ಉತ್ತರಿಸಿದ್ದಾರೆ. ‘ನಟಿಯಾಗಬೇಕು ಎಂಬ ನನ್ನ ಕನಸನ್ನು ಈಡೇರಿಸಿಕೊಳ್ಳುವ ಸಲುವಾಗಿ ನಾನು ಈ ಕೆಲಸವನ್ನು ಮಾಡಬೇಕಾಯಿತು’ ಎಂದು ಅವರು ಹೇಳಿದ್ದಾರೆ. 


‘ ಹೌದು ಕಳೆದ 10 ವರ್ಷಗಳಿಂದ ಕುಟುಂಬದಿಂದ ಬೇರೆಯಾಗಿ ತಾನು ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ದೇನೆ. ಒಬ್ಬ ಹುಡುಗಿಗೆ ಸರಿಯಾದ ಕೆಲಸವಿಲ್ಲದೆ ಇದೆಲ್ಲವನ್ನೂ ನಿರ್ವಹಿಸಿಕೊಳ್ಳುವುದು ಕಷ್ಟದ ಕೆಲಸ. ಆಕೆಯ ಎಲ್ಲಾ ಖರ್ಚು ವೆಚ್ಚವನ್ನು ಆಕೆಯೆ ಭರಿಸುವುದು ಕಷ್ಟ. ಎಮ್ ಎಎ ಏಕಾಏಕಿ ಆಕೆಯನ್ನು ಬ್ಯಾನ್ ಮಾಡಿದ್ದರಿಂದ, ತಾನು ಜೀವನ ನಡೆಸುವುದಕ್ಕಾಗಿ ಸೆಲೆಬ್ರಿಟಿಗಳೊಂದಿಗೆ ಹಾಸಿಗೆ ಹಂಚಿಕೊಳ್ಳಲು ಸಿದ್ದ ಎಂದು ಹೇಳಿದ್ದೇನೆ ಎಂದು ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ