Daily Horoscope

ಪಂಚಭೂತಗಳಲ್ಲಿ ಲೀನರಾದ ಶ್ರೀದೇವಿ

Webdunia
ಬುಧವಾರ, 28 ಫೆಬ್ರವರಿ 2018 (17:41 IST)
ಮುಂಬೈ: ದುಬೈನಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ ಬಾಲಿವುಡ್ ಮಹಿಳಾ ಸೂಪರ್ ಸ್ಟಾರ್ ಶ್ರೀದೇವಿ ಅಂತ್ಯ ಸಂಸ್ಕಾರ ಮುಂಬೈನ ವಿಲೇಪಾರ್ಲೆ ಸೇವಾ ಸಮಾಜ ಚಿತಾಗಾರದಲ್ಲಿ ನೆರವೇರಿದೆ.
 

ಇದರೊಂದಿಗೆ ಬಾಲಿವುಡ್ ಆಳಿದ ಮೋಹಕ ತಾರೆ ಪಂಚಭೂತಗಳಲ್ಲಿ ಲೀನರಾದರು. ತಮಿಳುನಾಡಿನಲ್ಲಿ ಜನನವಾಗಿದ್ದ ಶ್ರೀದೇವಿ ಭಾರತ ಚಿತ್ರರಂಗ ಕಂಡಿದ್ದ ಅದ್ಭುತ ನಟಿ. ಅವರಿನ್ನು ನೆನಪು ಮಾತ್ರ.

ಪತಿ ಬೋನಿ ಕಪೂರ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಹಿಂದೂ ಅಯ್ಯಂಗಾರ್ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆದಿದೆ. ಈ ವೇಳೆ ಶ್ರೀದೇವಿ ಮಕ್ಕಳು, ಕುಟುಂಬಸ್ಥರು ಮತ್ತು ಬಾಲಿವುಡ್ ಗಣ್ರಯು ನೆರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments