ಪಂಚಭೂತಗಳಲ್ಲಿ ಲೀನರಾದ ಶ್ರೀದೇವಿ

Webdunia
ಬುಧವಾರ, 28 ಫೆಬ್ರವರಿ 2018 (17:41 IST)
ಮುಂಬೈ: ದುಬೈನಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ ಬಾಲಿವುಡ್ ಮಹಿಳಾ ಸೂಪರ್ ಸ್ಟಾರ್ ಶ್ರೀದೇವಿ ಅಂತ್ಯ ಸಂಸ್ಕಾರ ಮುಂಬೈನ ವಿಲೇಪಾರ್ಲೆ ಸೇವಾ ಸಮಾಜ ಚಿತಾಗಾರದಲ್ಲಿ ನೆರವೇರಿದೆ.
 

ಇದರೊಂದಿಗೆ ಬಾಲಿವುಡ್ ಆಳಿದ ಮೋಹಕ ತಾರೆ ಪಂಚಭೂತಗಳಲ್ಲಿ ಲೀನರಾದರು. ತಮಿಳುನಾಡಿನಲ್ಲಿ ಜನನವಾಗಿದ್ದ ಶ್ರೀದೇವಿ ಭಾರತ ಚಿತ್ರರಂಗ ಕಂಡಿದ್ದ ಅದ್ಭುತ ನಟಿ. ಅವರಿನ್ನು ನೆನಪು ಮಾತ್ರ.

ಪತಿ ಬೋನಿ ಕಪೂರ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಹಿಂದೂ ಅಯ್ಯಂಗಾರ್ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆದಿದೆ. ಈ ವೇಳೆ ಶ್ರೀದೇವಿ ಮಕ್ಕಳು, ಕುಟುಂಬಸ್ಥರು ಮತ್ತು ಬಾಲಿವುಡ್ ಗಣ್ರಯು ನೆರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments