Webdunia - Bharat's app for daily news and videos

Install App

ಶ್ರೀದೇವಿ ನಿಗೂಢ ಸಾವು: ಬೋನಿ ಕಪೂರ್ ತೀವ್ರ ವಿಚಾರಣೆ ನಡೆಸಿದ ಪೊಲೀಸರು

Webdunia
ಮಂಗಳವಾರ, 27 ಫೆಬ್ರವರಿ 2018 (09:50 IST)
ದುಬೈ: ಬಾಲಿವುಡ್ ತಾರೆ ಶ್ರೀದೇವಿ ಸಾವಿನ ಸುತ್ತ ಹುಟ್ಟಿಕೊಂಡಿರುವ ಹಲವು ಅನುಮಾನಗಳಿಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ದುಬೈ ಪೊಲೀಸರು ಪತಿ ಬೋನಿ ಕಪೂರ್ ರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
 

ಅಷ್ಟೇ ಅಲ್ಲದೆ, ಶ್ರೀದೇವಿ ಸಾವಿಗೂ ಕೆಲವು ಗಂಟೆಗಳ ಮೊದಲು ಮಾತನಾಡಿರುವ ವ್ಯಕ್ತಿಗಳ ದೂರವಾಣಿ ಕರೆಗಳ ಬಗ್ಗೆಯೂ ತನಿಖೆ ನಡೆಸಿದ್ದಾರೆ.

ಶ್ರೀದೇವಿ ಸಾವಿನ ಸುದ್ದಿ ಶನಿವಾರ ಸಂಜೆ (ದುಬೈ ಕಾಲಮಾನ) 6.30 ರ ಸುಮಾರಿಗೇ ತಿಳಿದರೂ ಬೋನಿ ಪೊಲೀಸರಿಗೆ ಎರಡು ಗಂಟೆ ತಡವಾಗಿ ವಿಷಯ ತಿಳಿಸಿದ್ದೆಕೆ? ಶ್ರೀದೇವಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಿಲ್ಲವೇಕೆ? ತಡವಾಗಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದೇಕೆ ಎಂಬ ಅನುಮಾನಗಳು ಪೊಲೀಸರಿಗೆ ಹುಟ್ಟಿಕೊಂಡಿದ್ದು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments