Webdunia - Bharat's app for daily news and videos

Install App

ಶ್ರೀದೇವಿ ನಿಗೂಢ ಸಾವು: ಬೋನಿ ಕಪೂರ್ ತೀವ್ರ ವಿಚಾರಣೆ ನಡೆಸಿದ ಪೊಲೀಸರು

Webdunia
ಮಂಗಳವಾರ, 27 ಫೆಬ್ರವರಿ 2018 (09:50 IST)
ದುಬೈ: ಬಾಲಿವುಡ್ ತಾರೆ ಶ್ರೀದೇವಿ ಸಾವಿನ ಸುತ್ತ ಹುಟ್ಟಿಕೊಂಡಿರುವ ಹಲವು ಅನುಮಾನಗಳಿಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ದುಬೈ ಪೊಲೀಸರು ಪತಿ ಬೋನಿ ಕಪೂರ್ ರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
 

ಅಷ್ಟೇ ಅಲ್ಲದೆ, ಶ್ರೀದೇವಿ ಸಾವಿಗೂ ಕೆಲವು ಗಂಟೆಗಳ ಮೊದಲು ಮಾತನಾಡಿರುವ ವ್ಯಕ್ತಿಗಳ ದೂರವಾಣಿ ಕರೆಗಳ ಬಗ್ಗೆಯೂ ತನಿಖೆ ನಡೆಸಿದ್ದಾರೆ.

ಶ್ರೀದೇವಿ ಸಾವಿನ ಸುದ್ದಿ ಶನಿವಾರ ಸಂಜೆ (ದುಬೈ ಕಾಲಮಾನ) 6.30 ರ ಸುಮಾರಿಗೇ ತಿಳಿದರೂ ಬೋನಿ ಪೊಲೀಸರಿಗೆ ಎರಡು ಗಂಟೆ ತಡವಾಗಿ ವಿಷಯ ತಿಳಿಸಿದ್ದೆಕೆ? ಶ್ರೀದೇವಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಿಲ್ಲವೇಕೆ? ತಡವಾಗಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದೇಕೆ ಎಂಬ ಅನುಮಾನಗಳು ಪೊಲೀಸರಿಗೆ ಹುಟ್ಟಿಕೊಂಡಿದ್ದು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments