Webdunia - Bharat's app for daily news and videos

Install App

ಅಧಿಕಾರಿಗಳು ಒಪ್ಪಿದರೆ ಇಂದೇ ಶ್ರೀದೇವಿ ಮೃತದೇಹ ಭಾರತಕ್ಕೆ

Webdunia
ಮಂಗಳವಾರ, 27 ಫೆಬ್ರವರಿ 2018 (08:56 IST)
ನವದೆಹಲಿ: ದುಬೈನಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ ಬಾಲಿವುಡ್ ನಟಿ ಶ್ರೀದೇವಿ ಮೃತದೇಹ ಮರಣೋತ್ತರ ಪರೀಕ್ಷೆ ಮುಗಿದಿದ್ದು ಇತರ ಔಪಚಾರಿಕ ಪ್ರಕ್ರಿಯೆಗಳು ಮುಗಿದರೆ ಇಂದೇ ಭಾರತಕ್ಕೆ ಆಗಮಿಸಲಿದೆ.
 

ನಿನ್ನೆ ತವರಿಗೆ ಶ್ರೀದೇವಿ ಮೃತದೇಹ ಬರುತ್ತದೆಂಬ ಸುದ್ದಿಗಳಿತ್ತಾದರೂ ಸಾವಿನ ಕುರಿತಾದ ಕಾರಣಗಳ ವಿಚಾರಣೆ, ಇತರ ಪ್ರಯೋಗಾಲಯ ಪರೀಕ್ಷೆ ಹಿನ್ನಲೆಯಲ್ಲಿ ಆಗಮನವಾಗಿರಲಿಲ್ಲ.

ಈಗಾಗಲೇ ಶ್ರೀದೇವಿ ಮೃತದೇಹ ಕರೆತರಲು 17 ಸೀಟ್ ಗಳ ಉದ್ಯಮಿ ಅನಿಲ್ ಅಂಬಾನಿ ಅವರ ಖಾಸಗಿ ಜೆಟ್ ವಿಮಾನ ದುಬೈ ತಲುಪಿದೆ. ದುಬೈ ಪೊಲೀಸರ ವಿಚಾರಣೆ ಪೂರ್ಣಗೊಂಡು ಅನುಮತಿ ದೊರಕಿದರೆ ಇಂದೇ ಶ್ರೀದೇವಿ ಮೃತದೇಹ ಭಾರತಕ್ಕೆ ಮರಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments