Webdunia - Bharat's app for daily news and videos

Install App

ತಮಿಳಿನ ಬಿಗ್ ಬಾಸ್ 2 ಶೋ ನಿರೂಪಣೆಯಲ್ಲಿ ಎಡವಟ್ಟು ಹೇಳಿಕೆ; ಕಮಲ್ ಹಾಸನ್ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 3 ಆಗಸ್ಟ್ 2018 (07:18 IST)
ಬೆಂಗಳೂರು : ತಮಿಳು ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 2, ವಿಜಯ್ ಟಿವಿ ಹಾಗೂ ನಟ, ಬಿಗ್ ಬಾಸ್ 2 ಶೋನ ನಿರೂಪಕ ಕಮಲ್ ಹಾಸನ್ ವಿರುದ್ಧ ದೂರು ದಾಖಲಾಗಿದೆ.


ನಟ ಕಮಲ್ ಹಾಸನ್ ಅವರು ತಮಿಳಿನ ಬಿಗ್ ಬಾಸ್ 2  ರಿಯಾಲಿಟಿ ಶೋ ಅನ್ನು ನಿರೂಪಣೆ ಮಾಡುತ್ತಿದ್ದು, ಈ ಹಿಂದೆ ಈ ಶೋ ಅನ್ನು ಮಾಡಬಾರದು ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ವಿರೋಧಗಳ ನಡುವೆಯು ಈ ಶೋ ಯಶಸ್ವಿಯಾಗಿ ಪ್ರಾರಂಭಗೊಂಡಿತ್ತು. ಆದರೆ ಇತ್ತೀಚೆಗೆ ಈ ಕಾರ್ಯಕ್ರಮವನ್ನು ನಿರೂಪಣೆ ಮಾಡುವಾಗ ನಟ ಕಮಲ್ ಹಾಸನ್ ಅವರು ಹೇಳಿದ ಹೇಳಿಕೆಯೊಂದಕ್ಕೆ ಬಾರಿ ವಿರೋಧ ವ್ಯಕ್ತವಾಗಿದೆ.


ಹೌದು ಕಮಲ್ ಹಾಸನ್ ಅವರು ಬಿಗ್ ಬಾಸ್ ಶೋ ನಲ್ಲಿ ಮಾತನಾಡುವಾಗ “ನಿಮಗೆ ಗೊತ್ತೇ ಇದೆ ಅಲ್ವಾ ತಮಿಳು ನಾಡಿನಲ್ಲಿ ಆಳ್ವಿಕೆ ಮಾಡಿದ ಸರ್ವಾಧಿಕಾರಿಗಳಿಗೆ ಏನಾಗಿತ್ತು ಎಂದು ನೀವೇ ನೋಡಿದ್ದೀರಲ್ವಾ” ಎಂದು ಹೇಳಿದ್ದರು. ಈ ಹೇಳಿಕೆ ಮೂಲಕ ಕಮಲ್ ಹಾಸನ್ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಸರ್ವಾಧಿಕಾರಿಯಾಗಿ ಬಿಂಬಿಸಿದ್ದಾರೆ ಎಂದು ಅವರ ವಿರುದ್ಧ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments