Webdunia - Bharat's app for daily news and videos

Install App

ರಾಮ್‌ಗೋಪಾಲ್ ವರ್ಮಾ ಪ್ರಶಂಸೆಗೆ ಧನ್ಯವಾದ ತಿಳಿಸಿದ ನಟ ಸುದೀಪ್

Webdunia
ಬುಧವಾರ, 17 ಆಗಸ್ಟ್ 2016 (14:53 IST)
ಖ್ಯಾತ ನಿರ್ದೇಶಕ ರಾಮ್‌ಗೋಪಾಲ್ ವರ್ಮಾಗೆ ಸ್ಯಾಂಡಲ್‌ವುಡ್ ನಟ ಅಭಿನವ ಚಕ್ರವರ್ತಿ  ಸುದೀಪ್ ಧನ್ಯವಾದ ತಿಳಿಸಿದ್ದಾರೆ. ಸುದೀಪ್ ಅವರ ಅಭಿನಯ ಕಂಡು ರಾಮಗೋಪಾಲ್ ವರ್ಮಾ ಇತ್ತೀಚೆಗೆ ಪ್ರಶಂಸೆ ಮಾಡಿದ್ದರು. ಇದಕ್ಕಾಗಿ ನಟ ಸುದೀಪ್ ಆರ್‌ಜಿವಿಗೆ ಧನ್ಯವಾದ ತಿಳಿಸಿದ್ದಾರೆ. 


ಸುದೀಪ್ ಅವರನ್ನು ಪ್ರಶಂಸೆ ವ್ಯಕ್ತಪಡಿಸಿದ್ದ ರಾಮಗೋಪಾಲ ವರ್ಮಾ, ಸುದೀಪ್‌ಗೆ ಟ್ವಿಟ್ ಮಾಡಿದ್ದರು. ಸುದೀಪ್ ನೀನು ಹೆಸರನ್ನು ಬದಲಾಯಿಸಿಕೋ, ನಿನ್ನ ಹೆಸರು 'ರಜನಿ ಸುದೀಪ್ 'ಎಂದು ಬದಲಾಯಿಸಿಕೊಂಡರೆ ಚೆನ್ನಾಗಿರುತ್ತದೆ ಎಂದು ರಾಮ್‌ಗೋಪಾಲ್ ವರ್ಮಾ ತಿಳಿಸಿದ್ದರು.
 
ಈ ನಿಟ್ಟಿನಲ್ಲಿ ಸುದೀಪ್ ರಾಮ್‌ಗೋಪಾಲ್  ವರ್ಮಾ ಮಾಡಿರುವ ಪ್ರಶಂಸೆಗೆ ಧನ್ಯವಾದ ತಿಳಿಸಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಸುದೀಪ್,'ಧನ್ಯವಾದಗಳು ಸರ್ 'ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ 'ವಿಷ್ಣುವರ್ಧನ' ಹಾಗೂ 'ನಟ ರಜನಿಕಾಂತ್' ನನಗೆ ನಿಕಟವರ್ತಿಗಳು, ಹಾಗಾಗಿ 'ವಿಷ್ಣು ಸರ್ 'ಹಾಗೂ' ರಜನಿ ಸರ್' ಬಗ್ಗೆ ಹೋಲಿಕೆ ಮಾಡಿಕೊಳ್ಳಲಾರೆ ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments