Webdunia - Bharat's app for daily news and videos

Install App

ತೀರಾ ಒಳ್ಳೆಯವನಾಗಬೇಡ! ಹೀಗಂತ ಮಾವ ಸುನಿಲ್ ಶೆಟ್ಟಿ ಕೆಎಲ್ ರಾಹುಲ್ ಗೆ ಸಲಹೆ ನೀಡಿದ್ದೇಕೆ?!

Webdunia
ಶನಿವಾರ, 15 ಜುಲೈ 2023 (08:09 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ತಮ್ಮ ಅಳಿಯನ ಬಗ್ಗೆ ಸುನಿಲ್ ಶೆಟ್ಟಿಗೆ ತುಂಬಾ ಅಭಿಮಾನವಿದೆ. ಅದನ್ನು ಅವರು ಆಗಾಗ ಸಂದರ್ಶನಗಳಲ್ಲಿ ಹೇಳುತ್ತಲೇ ಇರುತ್ತಾರೆ. ಇದೀಗ ಕೆಎಲ್ ರಾಹುಲ್ ಬಗ್ಗೆ ಸಂದರ್ಶನವೊಂದರಲ್ಲಿ ಸುನಿಲ್ ಶೆಟ್ಟಿ ಮಾತನಾಡಿದ್ದಾರೆ.

‘ನೀನು ಅಷ್ಟೊಂದು ಒಳ್ಳೆಯವನಾಗಬೇಡ. ನಮಗೆ ನಮ್ಮ ಬಗ್ಗೇ ಕೀಳರಿಮೆಯಾಗುತ್ತದೆ ಎಂದು ನಾನು ರಾಹುಲ್ ಗೆ ಹೇಳುತ್ತಲೇ ಇರುತ್ತೇನೆ. ಆತ ಅಷ್ಟು ಒಳ್ಳೆಯವನು. ನಾನು ಯಾವತ್ತೂ ಅಥಿಯಾಗೆ ಹೇಳುತ್ತಿರುತ್ತೇನೆ, ನೀನು ರಾಹುಲ್ ನನ್ನು ಪಡೆಯುವುದಕ್ಕೆ ಪುಣ್ಯ ಮಾಡಿದ್ದೆ. ಅವಳು ಮಾತ್ರವಲ್ಲ, ನಮ್ಮ ಕುಟುಂಬವೇ ಅವರ ವಿಚಾರದಲ್ಲಿ ಪುಣ್ಯ ಮಾಡಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments