Webdunia - Bharat's app for daily news and videos

Install App

ದುಷ್ಕರ್ಮಿಯಿಂದ ಪೊಲೀಸ್ ಪೇದೆಯೊಬ್ಬರ ಮೇಲೆ ನಡೆದ ಹಲ್ಲೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಶುಕ್ರವಾರ, 13 ಏಪ್ರಿಲ್ 2018 (09:34 IST)
ಚೆನ್ನೈ : ಐಪಿಎಲ್ ಪಂದ್ಯಾಟದ ವೇಳೆ ದುಷ್ಕರ್ಮಿಯೊಬ್ಬ ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ಮಾಡಿರುವುದನ್ನು ಕಂಡು ಸೂಪರ್ ಸ್ಟಾರ್ ರಜನೀಕಾಂತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾವೇರಿ ವಿವಾದ ಸಂಬಂಧ ಚೆನ್ನೈನಲ್ಲಿ ಐಪಿಎಲ್‌ ಪಂದ್ಯಗಳನ್ನು ರದ್ದುಮಾಡಬೇಕೆಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದ ಕಾರಣ ಮಂಗಳವಾರ ಚೆನ್ನೈ ಮತ್ತು ಕೋಲ್ಕತ್ತಾ ನಡುವಿನ ಪಂದ್ಯವನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಏರ್ಪಡಿಸಲಾಗಿತ್ತು. ಆ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್‌ ಪೇದೆಯ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ್ದು, ಈ ವಿಡಿಯೋ ವನ್ನು ಟ್ವೀಟ್ ಮಾಡಿದ  ಸೂಪರ್ ಸ್ಟಾರ್ ರಜನೀಕಾಂತ್ ಅವರು,’ ನಮ್ಮಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಕಾರ್ಯನಿರತ ಪೇದೆ ಮೇಲೆ ದುಷ್ಕರ್ಮಿ ದಾಳಿ ಮಾಡಿದ್ದಾನೆ. ಆ ದುಷ್ಕರ್ಮಿಯನ್ನು ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಕ್ಯಾಪ್ಷನ್‌ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ಮುಂದಿನ ಸುದ್ದಿ
Show comments