Webdunia - Bharat's app for daily news and videos

Install App

ತಪ್ಪಾದ ಸಮಯದಲ್ಲಿ ತಪ್ಪಾದ ಜಾಗದಲ್ಲಿದ್ದ ಆರ್ಯನ್: ಬಾಲಿವುಡ್ ಮಂದಿ ಬ್ಯಾಟಿಂಗ್

Webdunia
ಮಂಗಳವಾರ, 5 ಅಕ್ಟೋಬರ್ 2021 (17:03 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪರವಾಗಿ ಈಗ ಬಾಲಿವುಡ್ ಮಂದಿ ಬ್ಯಾಟ್ ಬೀಸಲು ಆರಂಭಿಸಿದ್ದಾರೆ.


ಶಾರುಖ್ ಖಾನ್ ಗೆ ಅತ್ಯಾಪ್ತರಾಗಿರುವ ದೀಪಿಕಾ ಪಡುಕೋಣೆ, ಹೃತಿಕ್ ರೋಷನ್ ಪತ್ನಿ ಸುಸಾನೆ ಖಾನ್ ಮೊದಲಾದವರು ಆರ್ಯನ್ ಪರವಾಗಿ ಮಾತನಾಡಿದ್ದಾರೆ.

ಅದರಲ್ಲೂ ಸುಸಾನೆ ಖಾನ್ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು, ಆರ್ಯನ್ ಒಳ್ಳೆ ಹುಡುಗ. ತಪ್ಪಾದ ಸಮಯದಲ್ಲಿ ತಪ್ಪಾದ ಜಾಗದಲ್ಲಿದ್ದ ಎಂದಿದ್ದಾರೆ. ಇನ್ನು, ಅನುಷ್ಕಾ,ದೀಪಿಕಾ ಈಗಾಗಲೇ ಶಾರುಖ್ ಖಾನ್ ಗೆ ಕರೆ ಮಾಡಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments