ಆತ್ಮಹತ್ಯೆಗೆ ಎಲ್ಲಾ ಸಿದ್ಧತೆ ಮಾಡಿದ್ದ ಸುಶಾಂತ್ ಸಿಂಗ್ ರಜಪೂತ್!

Webdunia
ಶುಕ್ರವಾರ, 19 ಜೂನ್ 2020 (09:05 IST)
ಮುಂಬೈ: ಕಳೆದ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಮೊದಲೇ ಸಿದ್ಧತೆ ಮಾಡಿದ್ದರು ಎನ್ನಲಾಗಿದೆ.


ತಾವು ಆತ್ಮಹತ್ಯೆ ಮಾಡುವ ಮೂರು ದಿನ ಮೊದಲೇ ಸುಶಾಂತ್ ತಮ್ಮ ಸಿಬ್ಬಂದಿಗಳಿಗೆಲ್ಲಾ ವೇತನ ನೀಡಿದ್ದರಂತೆ. ಇದರಿಂದ ತಮ್ಮ ಸಾವಿನ ಬಳಿಕವೂ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡಿದ್ದರು ಎನ್ನಲಾಗಿದೆ.

ಇದೀಗ ಸುಶಾಂತ್ ಸಾವಿನ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಅವರ ಆಪ್ತ ವಲಯದವರನ್ನು, ಕುಟುಂಬದವರನ್ನು ಮತ್ತು ಮಾಜಿ ಗೆಳತಿಯನ್ನೂ ವಿಚಾರಣೆಗೊಳಪಡಿಸಲಾಗಿದೆ. ಆದರೆ ಮಾನಸಿಕ ಖಿನ್ನತೆಗೆ ನಿರ್ದಿಷ್ಟ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಮುಂದಿನ ಸುದ್ದಿ
Show comments