Webdunia - Bharat's app for daily news and videos

Install App

ಆತ್ಮಹತ್ಯೆಯೇ ಪರಿಹಾರವಲ್ಲ ಎಂದಿದ್ದ ಸುಶಾಂತ್ ಕೊನೆಗೆ ಹೀಗೆಯೇ ಜೀವನ ಕೊನೆಗಾಣಿಸಬೇಕಿತ್ತೇ?!

Webdunia
ಸೋಮವಾರ, 15 ಜೂನ್ 2020 (08:52 IST)
ಮುಂಬೈ: ಛಿಛೋರೆ ಎಂಬ ಕಳೆದ ವರ್ಷ ಬಿಡುಗಡೆಯಾಗಿದ್ದ ಬಾಲಿವುಡ್ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅನಿರುದ್ಧ್ ಪಾಠಕ್ ಎಂಬ ಪಾತ್ರ ಮಾಡಿದ್ದರು.


ಆ ಪಾತ್ರದಲ್ಲಿ ಅವರು ತಮ್ಮ ಆತ್ಮಹತ್ಯೆಗೆ ಪ್ರಯತ್ನಿಸಿದ ಮಗನಿಗೆ ಸಮಾಧಾನ ಹೇಳುತ್ತಾ ಆತ್ಮಹತ್ಯೆಯೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಎಲ್ಲರಿಗೂ ಸಂದೇಶ ನೀಡುತ್ತಾರೆ.

ಆದರೆ ವಿಪರ್ಯಾಸವೆಂದರೆ ನಿಜ ಜೀವನದಲ್ಲಿ ಈ ಪಾಠವನ್ನು ಅವರು ಕಲಿತುಕೊಳ್ಳಲಿಲ್ಲ. ಬದಲಾಗಿ ಮಾನಸಿಕ ಒತ್ತಡವನ್ನು ನಿಭಾಯಿಸಲಾಗದೇ ಜೀವನ ಕೊನೆಗಾಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments