Webdunia - Bharat's app for daily news and videos

Install App

ಸುಶಾಂತ್ ಸಿಂಗ್ ಕುರಿತ ಸಿನಿಮಾ: ಕೋರ್ಟ್ ಮೊರೆ ಹೋದ ತಂದೆ

Webdunia
ಶನಿವಾರ, 19 ಆಗಸ್ಟ್ 2023 (08:50 IST)
ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಬಗ್ಗೆ ನಿರ್ಮಿಸಲಾಗಿರುವ ಸಿನಿಮಾ ವಿರುದ್ಧ ಸುಶಾಂತ್ ತಂದೆ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಶಾಂತ್ ಜೀವನಾಧಾರಿತ ಕತೆಯುಳ್ಳ ನ್ಯಾಯ್ ಎನ್ನುವ ಸಿನಿಮಾವೊಂದು ನಿರ್ಮಾಣ ಮಾಡಲಾಗಿದೆ.  ಈ ಸಿನಿಮಾ ಈಗ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ.

ಇದೀಗ ಆ ಸಿನಿಮಾವನ್ನು ಒಟಿಟಿಯಿಂದಲೂ ಕಿತ್ತು ಹಾಕಬೇಕೆಂದು ಸುಶಾಂತ್ ಸಿಂಗ್ ಕೆಕೆ ಸಿಂಗ್ ಕೋರ್ಟ್ ಮೆಟ್ಟಿಲೇರಿದ್ದಾರೆ.  2020 ರಲ್ಲಿ ಸುಶಾಂತ್ ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಸಾವಿನ ಬಗ್ಗೆ ಅನೇಕ ಅನುಮಾನಗಳಿವೆ. ಬಾಲಿವುಡ್ ನ ಡ್ರಗ್ ಮಾಫಿಯಾಗೆ ಅವರು ಬಲಿಯಾದರು ಎಂಬ ಆರೋಪಗಳೂ ಇದ್ದವು. ಇದನ್ನೇ ಕತೆಯಾಗಿಟ್ಟುಕೊಂಡು ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಈ ಮೊದಲು ಹೈಕೋರ್ಟ್ ನ ಏಕಸದಸ್ಯ ಪೀಠ ಕೆಕೆ ಸಿಂಗ್ ತಡೆ ಕೋರಿ ನೀಡಿದ್ದ ಅರ್ಜಿಯನ್ನು ತಳ್ಳಿ ಹಾಕಿತ್ತು. ಹೀಗಾಗಿ ಈಗ ಆ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ಮುಂದಿನ ಸುದ್ದಿ
Show comments