Webdunia - Bharat's app for daily news and videos

Install App

ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಅವರ ಕುಟುಂಬ ಕೈಗೊಂಡಿರುವ ತೀರ್ಮಾನವೇನು ಗೊತ್ತಾ?!

Webdunia
ಭಾನುವಾರ, 28 ಜೂನ್ 2020 (09:30 IST)
ಮುಂಬೈ: ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಸುಶಾಂತ್ ಸಿಂಗ್ ರಜಪೂತ್ ಸ್ಮರಣಾರ್ಥ ಅವರ ಕುಟುಂಬ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.


ಸುಶಾಂತ್ ಹೆಸರಿನಲ್ಲಿ ಒಂದು ಫೌಂಡೇಷನ್ ಮತ್ತು ಅವರ ಪಾಟ್ನಾದ ನಿವಾಸವನ್ನು ಸ್ಮಾರಕವಾಗಿ ಮಾರ್ಪಡಿಸಲು ಅವರ ಕುಟುಂಬ ವರ್ಗ ನಿರ್ಧರಿಸಿದೆ.

ಸುಶಾಂತ್ ಎಷ್ಟೋ ಉದಯೋನ್ಮುಖ ಕಲಾವಿದರಿಗೆ ಸ್ಪೂರ್ತಿಯಾದವರು. ಹೀಗಾಗಿ ಅವರ ಹೆಸರಿನಲ್ಲಿ ಎಸ್ಎಸ್ಆರ್ ಫೌಂಡೇಷನ್ ಸ್ಥಾಪಿಸಲಾಗುವುದು ಮತ್ತು ಇದು ಉದಯೋನ್ಮುಖ ಕಲಾವಿದರಿಗೆ ನೆರವಾಗಲಿದೆ. ಇನ್ನು ಅವರ ಮನೆ ಸ್ಮಾರಕವಾಗಿ ಬದಲಾಗಲಿದ್ದು, ಇದರಲ್ಲಿ ಸುಶಾಂತ್ ಬಳಸುತ್ತಿದ್ದ ಟೆಲಿಸ್ಕೋಪ್, ಗಿಟಾರ್ ಸೇರಿದಂತೆ ಅವರ ಪ್ರೀತಿ ಪಾತ್ರ ವಸ್ತುಗಳನ್ನು ಇರಿಸಲಾಗುತ್ತದೆ ಎಂದು ಕುಟುಂಬ ವರ್ಗ ಹೇಳಿಕೆ ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments