Webdunia - Bharat's app for daily news and videos

Install App

ಕನ್ನಡಿಗರ ನಿರ್ಧಾರವನ್ನು ಖಂಡಿಸಿದ ತಮಿಳು ನಟ ವಿಶಾಲ್

Webdunia
ಶನಿವಾರ, 2 ಜೂನ್ 2018 (15:32 IST)
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲಾ' ಸಿನಿಮಾವನ್ನ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ತೀವ್ರ ವಿರೋಧ ವ್ಯಕ್ತವಾಗಿರುವುದಕ್ಕೆ ಇದೀಗ ತಮಿಳು ನಟ ವಿಶಾಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಜನೀಕಾಂತ್ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧವಾಗಿ ಮಾತನಾಡಿದಕ್ಕೆ ಆಕ್ರೋಶಗೊಂಡ ಕನ್ನಡಿಗರು ರಜನಿಕಾಂತ್ ಚಿತ್ರವನ್ನು ಬ್ಯಾನ್ ಮಾಡಲು ನಿರ್ಧರಿಸಿದೆ. ಆದಕಾರಣ ಇದೀಗ ಬಿಡುಗಡೆಗೆ ಸಿದ್ದವಾದ ರಜನೀಕಾಂತ್ ಅಭಿನಯದ ಕಾಲಾ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದು ಎಂದು ರಾಜ್ಯದ ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ.


ಕರ್ನಾಟಕದಲ್ಲಿ ಕಾಲಾ ನಿಷೇಧ ಮಾಡಿರುವುದನ್ನು ಖಂಡಿಸಿದ ತಮಿಳು ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷನಾಗಿರುವ ನಟ ವಿಶಾಲ್ ಅವರು ಕಾಲಾ ಚಿತ್ರವನ್ನ ರಿಲೀಸ್ ಮಾಡಬೇಕು. ಹೀಗೆ ಮಾಡುತ್ತಿರುವುದು ಸರಿಯಿಲ್ಲ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments