Webdunia - Bharat's app for daily news and videos

Install App

ಕೇರಳದ ನಿರಾಶ್ರಿತರ ನೆರವಿಗೆ ನಿಂತ ತಮಿಳಿನ ಸ್ಟಾರ್ ನಟ ಸಹೋದರರು

Webdunia
ಸೋಮವಾರ, 13 ಆಗಸ್ಟ್ 2018 (07:42 IST)
ಚೆನ್ನೈ : ತಮಿಳು ಚಿತ್ರರಂಗದ ಖ್ಯಾತ ನಟರಾದ ಸೂರ್ಯ ಮತ್ತು ಕಾರ್ತಿ ಸಿನಿಮಾರಂಗದಲ್ಲಿ ಮಾತ್ರವಲ್ಲದೇ ಸಾಮಾಜಿಕ ಕೆಲಸದಲ್ಲೂ ಹೆಸರು ಮಾಡಿದ್ದಾರೆ. ಇದೀಗ ಈ ಸಹೋದರರಿಬ್ಬರು ಕೇರಳದ ಮಹಾಮಳೆಗೆ ನಲುಗಿದ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ.


ಹೌದು. ಕೇರಳದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಪ್ರವಾಹ ಉಂಟಾಗಿದ್ದು, ಹಲವಾರು ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಪ್ರವಾಹದಿಂದಾಗಿ ಕೇರಳದಲ್ಲಿ ಇದುವರೆಗೆ 29 ಮಂದಿ ಮೃತಪಟ್ಟಿದ್ದು, 50 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಇದನ್ನು ನೋಡಿದ ನಟ ಸೂರ್ಯ ಮತ್ತು ನಟ ಕಾರ್ತಿ ನಿರಾಶ್ರಿತರ ನೆರವಿಗೆ ಧನ ಸಹಾಯ ಮಾಡಿದ್ದಾರೆ.


ಇವರು ಕೇರಳ ಸಿಎಂ ಸಹಾಯ ನಿಧಿಗೆ 25 ಲಕ್ಷ ರೂಪಾಯಿ ನೀಡಿದ್ದಾರೆ. ತಾವು ಖುದ್ದಾಗಿ ರೂ. 25 ಲಕ್ಷ ಹಣ ನೀಡಿದ್ದೂ ಅಲ್ಲದೇ ಸಂತ್ರಸ್ತರ ನೆರವಿಗೆ ಎಲ್ಲರೂ ಕೈಜೋಡಿಸಬೇಕು ಅಂತಾ ಮನವಿ ಕೂಡ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments