Webdunia - Bharat's app for daily news and videos

Install App

ಬೇಲೂರು ಚನ್ನಕೇಶವ ದೇಗುಲದಲ್ಲಿ ಶಿವನ ಪ್ರತಿಷ್ಠಾಪನೆ: ತೆಲುಗು ಚಿತ್ರತಂಡದ ಎಡವಟ್ಟು

Webdunia
ಶುಕ್ರವಾರ, 17 ಫೆಬ್ರವರಿ 2017 (09:26 IST)
ಇತಿಹಾಸ ಪ್ರಸಿದ್ಧ ಬೇಲೂರಿನ ಚನ್ನಕೇಶವ ದೇಗುಲದಲ್ಲಿ ಅಲ್ಲು ಅರ್ಜುನ್ ಅಭಿನಯದ ತೆಲುಗು ಚಿತ್ರವೊಂದರ ಶೂಟಿಂಗ್ ನಡೆಯುತ್ತಿದೆ. ಆದರೆ, ಶೂಟಿಂಗ್`ಗಾಗಿ ದೇಗುಲದ ಬಾಗಿಲಿಗೇ ಬೀಗ ಜಡಿದಿದ್ದು,  ವೈಷ್ಣೋ ದೇವಾಲಯದ ಮುಂಭಾಗ ಶಿವನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿದೆ.


ಈ ಕುರಿಲೂ ಉಲ್ಲೇಖಿಸಲಾಗಿಎತು ಪ್ರಶ್ನಿಸಿದರೆ ಚಿತ್ರತಂಡದ ಬಳಿ ಉತ್ತರವೇ ಇಲ್ಲ. 1.5 ಲಕ್ಷ ರೂಪಾಯಿ ಕೊಟ್ಟು ಶುಟಿಂಗ್`ಗೆ ಅನುಮತಿ ಪಡೆಯಲಾಗಿದೆ ಎಂದಷ್ಟೇ ಉತ್ತರಿಸಿದ್ದಾರೆ. ದೇಗುಲ ವಿರೂಪ ಮಾಡದಂತೆ ಅನುಮತಿ ಪತ್ರದಲ್ಲಿ ಉಲ್ಲೇಖಿಸಲಾಗಿರುತ್ತೆ. ಆದರೂ ಶಿವನ ವಿಗ್ರಹ ಪ್ರತಿಷ್ಠಾಪಿಸಿದ್ದೇಕೆ? ದೇಗುಲಕ್ಕೆ ಬೀಗ ಜಡಿದಿದ್ದೇಕೆ? ಶೂಟಿಂಗ್ ಅನುಮತಿ ಸಿಕ್ಕ ಮಾತ್ರ ನು ಬೇಕಾದರೂ ಮಾಡಬಹುದೇ..? 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments