Webdunia - Bharat's app for daily news and videos

Install App

ಕನ್ನಡ ತಾಯಿಯಿಂದ ನಟ ಸಿಂಬುಗೆ ಸಿಕ್ಕಿದೆ ವಿಶೇಷ ಉಡುಗೊರೆ. ಏನದು ಗೊತ್ತಾ?

Webdunia
ಗುರುವಾರ, 21 ಜೂನ್ 2018 (14:22 IST)
ಚೆನ್ನೈ : ಇತ್ತೀಚೆಗೆ ಕಾವೇರಿ ನೀರು ಹಂಚಿಕೆಯ ಬಗ್ಗೆ ಕನ್ನಡಿಗರ ಪರವಾಗಿ ಮಾತನಾಡಿದ ತಮಿಳು ನಟ ಸಿಂಬು ಅವರಿಗೆ ಕರ್ನಾಟಕದ ತಾಯಿಯೊಬ್ಬರು ಒಂದು ವಿಶೇಷವಾದ ಉಡುಗೊರೆಯನ್ನ ಕಳುಹಿಸಿಕೊಟ್ಟಿದ್ದಾರೆ.


ಈ ತಾಯಿ ಬೆಂಗಳೂರು ಮೂಲದವರಾಗಿದ್ದು, ಸಿಂಬು ಅವರ ಮೇಲಿನ ಅಪಾರವಾದ ಅಭಿಮಾನದಿಂದ ಒಂದು ಬಾಟಲ್ ಕಾವೇರಿ ನೀರು ಹಾಗೂ ಒಂದು ಶ್ವೆಟ್ಟರ್ ಅನ್ನು ಕಳುಹಿಸಿದ್ದಾರೆ. ಈ ಉಡುಗೊರೆಯನ್ನು  ಸಾವಿರಾರು ತಮಿಳು ಜನರ ಮಧ್ಯೆ ಸ್ವೀಕರಿಸಿದ ನಟ ಸಿಂಬು ಅವರು  ಆ ತಾಯಿಗೆ ಧನ್ಯವಾದಗಳನ್ನ ಹೇಳಿದ್ದಾರೆ. ಜೊತೆಗೆ ಆ ನೀರನ್ನು ಕುಡಿದು ಸಿಂಬು ಅವರು ಖುಷಿ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments