Webdunia - Bharat's app for daily news and videos

Install App

ಕನ್ನಡ ತಾಯಿಯಿಂದ ನಟ ಸಿಂಬುಗೆ ಸಿಕ್ಕಿದೆ ವಿಶೇಷ ಉಡುಗೊರೆ. ಏನದು ಗೊತ್ತಾ?

Webdunia
ಗುರುವಾರ, 21 ಜೂನ್ 2018 (14:22 IST)
ಚೆನ್ನೈ : ಇತ್ತೀಚೆಗೆ ಕಾವೇರಿ ನೀರು ಹಂಚಿಕೆಯ ಬಗ್ಗೆ ಕನ್ನಡಿಗರ ಪರವಾಗಿ ಮಾತನಾಡಿದ ತಮಿಳು ನಟ ಸಿಂಬು ಅವರಿಗೆ ಕರ್ನಾಟಕದ ತಾಯಿಯೊಬ್ಬರು ಒಂದು ವಿಶೇಷವಾದ ಉಡುಗೊರೆಯನ್ನ ಕಳುಹಿಸಿಕೊಟ್ಟಿದ್ದಾರೆ.


ಈ ತಾಯಿ ಬೆಂಗಳೂರು ಮೂಲದವರಾಗಿದ್ದು, ಸಿಂಬು ಅವರ ಮೇಲಿನ ಅಪಾರವಾದ ಅಭಿಮಾನದಿಂದ ಒಂದು ಬಾಟಲ್ ಕಾವೇರಿ ನೀರು ಹಾಗೂ ಒಂದು ಶ್ವೆಟ್ಟರ್ ಅನ್ನು ಕಳುಹಿಸಿದ್ದಾರೆ. ಈ ಉಡುಗೊರೆಯನ್ನು  ಸಾವಿರಾರು ತಮಿಳು ಜನರ ಮಧ್ಯೆ ಸ್ವೀಕರಿಸಿದ ನಟ ಸಿಂಬು ಅವರು  ಆ ತಾಯಿಗೆ ಧನ್ಯವಾದಗಳನ್ನ ಹೇಳಿದ್ದಾರೆ. ಜೊತೆಗೆ ಆ ನೀರನ್ನು ಕುಡಿದು ಸಿಂಬು ಅವರು ಖುಷಿ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ಮುಂದಿನ ಸುದ್ದಿ
Show comments