ನಟಿ ದೀಪಿಕಾರಲ್ಲಿ ಕಾಲ್ಶೀಟ್ ಕೇಳುವ ಮೊದಲು ನಿರ್ದೇಶಕರು ಗುಂಡಿಗೆ ಗಟ್ಟಿ ಮಾಡಿಕೊಳ್ಳಬೇಕಂತೆ!

Webdunia
ಶುಕ್ರವಾರ, 15 ಜೂನ್ 2018 (09:19 IST)
ಮುಂಬೈ : ಬಾಲಿವುಡ್ ನಲ್ಲಿ ನಟಿ ದೀಪಿಕಾ ಪಡುಕೋಣೆ ನಟಿಸಿದ ಪದ್ಮಾವತ್ ಸಿನಿಮಾ ಸೂಪರ್ ಹಿಟ್ ಆದ ಮೇಲೆ ಸಖತ್ ಫೇಮಸ್ ಆಗಿವುದರ ಜೊತೆಗೆ ದೀಪಿಕಾ ತಮ್ಮ ಬೇಡಿಕೆಯನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಆದಕಾರಣ ಇದೀಗ ನಟಿ  ದೀಪಿಕಾ ಅವರು ಸಿನಿಮಾಗಳಲ್ಲಿ ನಟಿಸಲು ನಿರ್ದೇಶಕರಿಗೆ ಕಂಡೀಶನ್​​ ಒಂದನ್ನು ಹಾಕಿದ್ದಾರೆ.


ಈಗಾಗಲೇ ಹೀರೋಯಿನ್‌ ಗಳಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ನಟಿ ದೀಪಿಕಾ ಅವರು ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲು ತಮಗೆ ಬಾಲಿವುಡ್ ನಟರಾದ ಶಾರೂಖ್ ಖಾನ್ ಹಾಗೂ ಸಲ್ಮಾನ್ ಖಾನ್ ಅವರು ತೆಗೆದುಕೊಳ್ಳೊ ಸಂಭಾವನೆಯಷ್ಟೇ, ಸಂಭಾವನೆ ಕೊಡಬೇಕು ಎಂದು ನಿರ್ದೇಶಕರಿಗೆ ಕಂಡೀಶನ್​​ ಹಾಕಿದ್ದಾರೆ.


ಅವರು ಈ ರೀತಿ ಕಂಡೀಶನ್ ಹಾಕಲು ಒಂದು  ಕಾರಣವಿದೆ. ಅದೇನೆಂದರೆ ಅವರು ನಟಿಸಿದ ‘ಪದ್ಮಾವತ್’ ಸಿನಿಮಾ ಖಾನ್‌ ಸಿನಿಮಾಗಳಂತೆ ನೂರಾರು ಕೋಟಿ ಬಾಚಿಕೊಂಡಿದೆ. ಹೀಗಿರುವಾಗ ಅವರಿಗೆ ಕೊಡುವಷ್ಟು ಸಂಭಾವನೆ ತನಗೂ ಕೊಡೋದ್ರಲ್ಲಿ ತಪ್ಪೇನಿದೆ ಅನ್ನೋದು ದೀಪಿಕಾ ಅವರ  ವಾದ. ಈ ಬಗ್ಗೆ ಇದೀಗ ಬಾಲಿವುಡ್ ನಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments