Webdunia - Bharat's app for daily news and videos

Install App

ಅನುಷಾ ದಾಂಡೇಕರ್ ಹಾಗೂ ಸಿದ್ಧಾರ್ಥ್ ಮಲ್ಯ ಜೊತೆಗಿರುವ ಫೋಟೋ ನೋಡಿ ಅಭಿಮಾನಿಗಳು ಬೇಸರಗೊಂಡಿದ್ಯಾಕೆ?

Webdunia
ಶುಕ್ರವಾರ, 3 ಆಗಸ್ಟ್ 2018 (07:13 IST)
ಮುಂಬೈ : ಇತ್ತೀಚೆಗೆ ನಟಿ ಅನುಷಾ ದಾಂಡೇಕರ್ ಇನ್ಸ್ಟ್ರಾಗ್ರಾಂ ನಲ್ಲಿ ತಮ್ಮ ಗೆಳೆಯನ ಜೊತೆಗಿರುವ ಫೋಟೋವೊಂದನ್ನು ಹಾಕಿ ತಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.


ನಟಿ ಅನುಷಾ ದಾಂಡೇಕರ್ ಅವರು ಕರಣ್ ಕುಂದ್ರಾ ಅವರ ಜೊತೆ ಲವ್ ಸೀಸನ್ 3 ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ಮದ್ಯದ ದೊರೆ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ಜೊತೆಗಿರುವ ಫೋಟೋ ಒಂದನ್ನು ಇನ್ಸ್ಟ್ರಾಗ್ರಾಂ ಗೆ ಹಾಕಿದ್ದಾರೆ.ಜೊತೆಗೆ ಇಬ್ಬರು ಸ್ನೇಹಿತರು ತುಂಬಾ ಸಮಯದ ನಂತರ ಸಿಕ್ಕಾಗ, ಸ್ನೇಹಿತರು ಎಂದೂ ಬೇರೆಯಾಗಿರಲಿಲ್ಲ ಎನ್ನಿಸುತ್ತದೆ. ಲವ್ ಯು ಸಿದ್ಧಾರ್ಥ್ ಎಂದು ಬರೆದುಕೊಂಡಿದ್ದಾರೆ. ಹಾಗೇ ಸಿದ್ಧಾರ್ಥ್ ಕೂಡ ತನ್ನ ಇನ್ಸ್ಟಾ ಗ್ರಾಂ ಅಕೌಂಟ್ ನಲ್ಲಿ ಹಾಕಿದ್ದು, ನಿನ್ನನ್ನು ನೋಡಿ ತುಂಬಾ ಖುಷಿಯಾಯ್ತು ಎಂದು ಬರೆದುಕೊಂಡಿದ್ದಾರೆ.


ಈ ಫೋಟೋ ನೋಡಿ  ನಟಿ ಅನುಷಾ ದಾಂಡೇಕರ್ ಅಭಿಮಾನಿಗಳು ಬೇಸರಗೊಂಡಿದ್ದು, ಭಾರತೀಯ ಬ್ಯಾಂಕ್ ಗಳಿಗೆ ಮೋಸ ಮಾಡಿ ದೇಶ ಬಿಟ್ಟಿರುವ ವ್ಯಕ್ತಿ ಮಗನ ಜೊತೆ ಫೋಟೋ ತೆಗೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments