Webdunia - Bharat's app for daily news and videos

Install App

ನಟ ಸಲ್ಮಾನ್ ಖಾನ್ ನ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯ ಬಂಧನ

Webdunia
ಸೋಮವಾರ, 11 ಜೂನ್ 2018 (12:56 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಲಾರೆನ್ಸ್ ಬಿಷ್ನೋಯಿ ಗ್ಯಾಂಗ್ ಗೆ ಸಂಬಂಧಿಸಿದ ವ್ಯಕ್ತಿಯೊಬ್ಬನನ್ನು ಜೂನ್ 6 ರಂದು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ.


ಜೋಧಪುರದಲ್ಲಿ ಕೃಷ್ಣಾ ಮೃಗಗಳನ್ನು ಭೇಟಿ ಆಡಿದ್ದಕ್ಕಾಗಿ ಸಲ್ಮಾನ್ ಖಾನ್ ಅವರನ್ನು  ಕೊಲೆ ಮಾಡುವುದಾಗಿ  ಈ ಹಿಂದೆ ದರೋಡೆಕೋರ ಲಾರೆನ್ಸ್ ಬಿಶ್ನೋಯ್ ಬೆದರಿಕೆ ಹಾಕಿದ್ದ. ಇದೀಗ  ಆತ ನೇಮಿಸಿದ್ದ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಶಾರ್ಪ್ ಶೂಟರ್ ಸಂಪತ್ ನೆಹ್ರಾ(28)ಎಂಬಾತನನ್ನು ಹರ್ಯಾಣದ ಎಸ್ ಟಿಎಫ್ ಅಧಿಕಾರಿಗಳು ಬಂಧಿಸಿದ್ದಾರೆ.


ಸಂಪತ್ ನೆಹ್ರಾ ಮುಂಬೈಗೆ ತೆರಳಿ ನಟ ಸಲ್ಮಾನ್ ಕುರಿತ ಮಾಹಿತಿ ಕಲೆ ಹಾಕುತ್ತಿದ್ದನಂತೆ. ನಟ  ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಬಳಿಯೇ ಅವರನ್ನು ಕೊಂದು ನಂತರ ವಿದೇಶಕ್ಕೆ ಪರಾರಿಯಾಗಲು ಸಂಚು ಹೂಡಿದ್ದು, ಇದಕ್ಕೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದ ಎಂಬುದಾಗಿ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments