Webdunia - Bharat's app for daily news and videos

Install App

ಮಾನವೀಯತೆ ಮೆರೆದ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು

Webdunia
ಗುರುವಾರ, 1 ಫೆಬ್ರವರಿ 2018 (05:45 IST)
ಬೆಂಗಳೂರು : ಸಿನಿಮಾ ತಾರೆಯರು ಸಮಾಜದ ಜನತೆಗೆ ತಮ್ಮ ಕೈಲಾದಷ್ಟು ಸಹಾಯ ಹಸ್ತವನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿರುವ  ಮಾಹಿತಿ ಆಗಾಗ ಕೇಳಿಬರುತ್ತಿದ್ದು, ಈಗ ಅದೇ ಸಾಲಿಗೆ ಟಾಲಿವುಡ್ ನ ನಟರೊಬ್ಬರು ಸೇರಿದ್ದಾರೆ.

 
ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಅವರು ಎರಡು ಗ್ರಾಮಗಳನ್ನು ದತ್ತು ತೆಗೆದುಕೊಂಡು ಅದರ ಅಭಿವೃದ್ಧಿಗೆ ಧನ ಸಹಾಯ ಮಾಡುತ್ತಿರುವುದರ ಜೊತೆಗೆ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಕನೊಬ್ಬನ ಚಿಕಿತ್ಸೆಗೆ ಹಣ ನೀಡಿ ಸಾವಿನ ದವಡೆಯಿಂದ ಬಾಲಕನನ್ನು ಕಾಪಾಡಿ ಎಲ್ಲರ ಮೆಚ್ಚುಗೆಗೆ  ಪಾತ್ರರಾಗಿದ್ದಾರೆ. ಈ ಬಗ್ಗೆ ಅವರು ಎಲ್ಲೂ ಬಹಿರಂಗಪಡಿಸಿರಲಿಲ್ಲ. ಆದರೆ ಬಾಲಕನ ಕುಟುಂಬದ ಸದಸ್ಯರೊಬ್ಬರು ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ತಿಳಿಸಿ ಧನ್ಯವಾದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments