Webdunia - Bharat's app for daily news and videos

Install App

ಟಾಲಿವುಡ್ ನಟಿ ಶ್ರೀ ರೆಡ್ಡಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾದರೂ ಯಾವ ಕಾರಣಕ್ಕೆ..?

Webdunia
ಭಾನುವಾರ, 8 ಏಪ್ರಿಲ್ 2018 (07:03 IST)
ಹೈದರಾಬಾದ್ : ಇತ್ತೀಚೆಗೆ ಕಾಸ್ಟಿಂಗ್ ಕೌಚ್ ಬಗ್ಗೆ ಅನೇಕ ನಟಿಯರು ವಿರೋಧ ವ್ಯಕ್ತಪಡಿಸಿದ್ದು, ಆದರೆ ಇದೀಗ ಟಾಲಿವುಡ್ ನಟಿಯೊಬ್ಬಳು ಕಾಸ್ಟಿಂಗ್ ಕೌಚ್ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸುತ್ತಿದ್ದ ಟಾಲಿವುಡ್  ನಟಿ ಶ್ರೀ ರೆಡ್ಡಿ ಇದೀಗ ಕಾಸ್ಟಿಂಗ್ ಕೋಚ್ ವಿರುದ್ಧ ಹೈದರಾಬಾದ್ ನಗರದ ಫಿಲ್ಮ ಚೆಂಬರ್ ಮುಂದೇನೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಶನಿವಾರ ಹೈದರಾಬಾದ್ ನಗರದ ಫಿಲ್ಮ ಚೆಂಬರ್ ಮುಂದೇ ಹಾಜರಾದ ನಟಿ ಶ್ರೀರೆಡ್ಡಿ ತೆಲುಗು ಚಿತ್ರಗಳಲ್ಲಿ ನಟಿಯರ ಕಾಸ್ಟಿಂಗ್ ಕೌಚ್ ನಿಲ್ಲಿಸಬೇಕು ಹಾಗೂ ತೆಲುಗು ನಟಿಯರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಆಗ್ರಹಿಸಿ ನಿರ್ದೇಶಕರು ಹಾಗೂ ನಿರ್ಮಾಪಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.


ಈ ಸಂದರ್ಭದಲ್ಲಿ ಆಕೆಯನ್ನು ಜುಬಿಲಿ ಹಿಲ್ಸ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments