ಉದಯನಿಧಿ ಸ್ಟಾಲಿನ್ ನಿಂದಾಗಿ ಜವಾನ್ ಸಿನಿಮಾಗೆ ಬಾಯ್ಕಾಟ್ ಬಿಸಿ!

Webdunia
ಬುಧವಾರ, 6 ಸೆಪ್ಟಂಬರ್ 2023 (17:15 IST)
ಮುಂಬೈ: ಶಾರುಖ್ ಖಾನ್ ನಾಯಕರಾಗಿರುವ ಜವಾನ್ ಸಿನಿಮಾ ನಾಳೆ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ಬಿಡುಗಡೆಗೆ ಮುನ್ನ ಚಿತ್ರಕ್ಕೆ ಬಾಯ್ಕಾಟ್ ಬಿಸಿ ಎದುರಾಗಿದೆ. ಇದಕ್ಕೆ ಕಾರಣ ಉದಯನಿಧಿ ಸ್ಟಾಲಿನ್.

ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ತಮಿಳುನಾಡಿನಲ್ಲಿ ಜವಾನ್ ಸಿನಿಮಾದ ಹಂಚಿಕೆ ಹಕ್ಕನ್ನು ಉದಯನಿಧಿ ಒಡೆತನದ ರೆಡ್ ಜೈಂಟ್ ಮೂವೀಸ್ ಪಡೆದುಕೊಂಡಿದೆ.

ಹೀಗಾಗಿ ಉದಯನಿಧಿ ಮೇಲಿನ ಆಕ್ರೋಶಕ್ಕೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಜವಾನ್ ಸಿನಿಮಾ ಬಹಿಷ್ಕರಿಸಲು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಂದ್ರಾ ಅಪಾರ್ಟ್‌ಮೆಂಟ್ ಮಾರಾಟ ಮಾಡಿದ ಸಲ್ಮಾನ್‌ ಖಾನ್‌, ಎಷ್ಟು ಕೋಟಿಗೆ ಗೊತ್ತಾ

ಗೆಳೆಯನ ಪಾರ್ಟಿ ಮುಗಿಸಿ ಬರುವಾಗ ಹೀಗ್ಯಾಕಿದ್ದರು ಶಾರುಖ್ ಖಾನ್ ಪುತ್ರ: Video

ಲೆನಿನ್ ಸಕ್ಸಸ್ ಖುಷಿಯಲ್ಲಿ ಅಪ್ಪನನ್ನು ತಬ್ಬಿಕೊಂಡಾಗ ಅಖಿಲ್ ಅಕ್ಕಿನೇನಿ ಕಣ್ಣೀರು

ಏಳು ಚೆಕ್‌ ಬೌನ್ಸ್ ಕೇಸ್‌: ಬಾಲಿವುಡ್ ನಟ ರಾಜ್‌ಪಾಲ್‌ ಯಾದವ್‌ಗೆ ಬಿಗ್‌ಶಾಕ್

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಮುಂದಿನ ಸುದ್ದಿ
Show comments