ಉದಯನಿಧಿ ಸ್ಟಾಲಿನ್ ನಿಂದಾಗಿ ಜವಾನ್ ಸಿನಿಮಾಗೆ ಬಾಯ್ಕಾಟ್ ಬಿಸಿ!

Webdunia
ಬುಧವಾರ, 6 ಸೆಪ್ಟಂಬರ್ 2023 (17:15 IST)
ಮುಂಬೈ: ಶಾರುಖ್ ಖಾನ್ ನಾಯಕರಾಗಿರುವ ಜವಾನ್ ಸಿನಿಮಾ ನಾಳೆ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ಬಿಡುಗಡೆಗೆ ಮುನ್ನ ಚಿತ್ರಕ್ಕೆ ಬಾಯ್ಕಾಟ್ ಬಿಸಿ ಎದುರಾಗಿದೆ. ಇದಕ್ಕೆ ಕಾರಣ ಉದಯನಿಧಿ ಸ್ಟಾಲಿನ್.

ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ತಮಿಳುನಾಡಿನಲ್ಲಿ ಜವಾನ್ ಸಿನಿಮಾದ ಹಂಚಿಕೆ ಹಕ್ಕನ್ನು ಉದಯನಿಧಿ ಒಡೆತನದ ರೆಡ್ ಜೈಂಟ್ ಮೂವೀಸ್ ಪಡೆದುಕೊಂಡಿದೆ.

ಹೀಗಾಗಿ ಉದಯನಿಧಿ ಮೇಲಿನ ಆಕ್ರೋಶಕ್ಕೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಜವಾನ್ ಸಿನಿಮಾ ಬಹಿಷ್ಕರಿಸಲು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments