ಉದಯನಿಧಿ ಸ್ಟಾಲಿನ್ ನಿಂದಾಗಿ ಜವಾನ್ ಸಿನಿಮಾಗೆ ಬಾಯ್ಕಾಟ್ ಬಿಸಿ!

Webdunia
ಬುಧವಾರ, 6 ಸೆಪ್ಟಂಬರ್ 2023 (17:15 IST)
ಮುಂಬೈ: ಶಾರುಖ್ ಖಾನ್ ನಾಯಕರಾಗಿರುವ ಜವಾನ್ ಸಿನಿಮಾ ನಾಳೆ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ಬಿಡುಗಡೆಗೆ ಮುನ್ನ ಚಿತ್ರಕ್ಕೆ ಬಾಯ್ಕಾಟ್ ಬಿಸಿ ಎದುರಾಗಿದೆ. ಇದಕ್ಕೆ ಕಾರಣ ಉದಯನಿಧಿ ಸ್ಟಾಲಿನ್.

ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ತಮಿಳುನಾಡಿನಲ್ಲಿ ಜವಾನ್ ಸಿನಿಮಾದ ಹಂಚಿಕೆ ಹಕ್ಕನ್ನು ಉದಯನಿಧಿ ಒಡೆತನದ ರೆಡ್ ಜೈಂಟ್ ಮೂವೀಸ್ ಪಡೆದುಕೊಂಡಿದೆ.

ಹೀಗಾಗಿ ಉದಯನಿಧಿ ಮೇಲಿನ ಆಕ್ರೋಶಕ್ಕೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಜವಾನ್ ಸಿನಿಮಾ ಬಹಿಷ್ಕರಿಸಲು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments