Webdunia - Bharat's app for daily news and videos

Install App

ಚಿತ್ರ ವೀಕ್ಷಿಸುವಂತೆ ಕೇಜ್ರಿವಾಲ್‌ಗೆ ವಿವೇಕ್ ಅಗ್ನಿಹೋತ್ರಿ ಆಹ್ವಾನ

Webdunia
ಗುರುವಾರ, 28 ಏಪ್ರಿಲ್ 2016 (12:56 IST)
'ಟ್ರಾಫಿಕ್ ಜಾಮ್‌ನಲ್ಲಿ ಬುದ್ಧ' ಚಿತ್ರವನ್ನು ವೀಕ್ಷಿಸುವಂತೆ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಆಹ್ವಾನ್ ನೀಡಿದ್ದಾರೆ. ಇದಕ್ಕಾಗಿ ಮನವಿ ಮಾಡಿರುವ ವಿವೇಕ್, ಅವರ ರಾಜಕೀಯ ವಿಡಂಬನೆ ಆಧಾರಿತ ಮುಂಬರುವ ಚಿತ್ರವನ್ನು ವೀಕ್ಷಿಸಿ ಎಂದು ಆಹ್ವಾನ ನೀಡಿದ್ದಾರೆ. 






ಅಗ್ನಿಹೋತ್ರಿ ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. 20 ನಿಮಿಷದ ದೀರ್ಘಾವಧಿಯ ಪತ್ರದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. 

ಅಗ್ನಿಹೋತ್ರಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಆಹ್ವಾನ್ ನೀಡಿದ್ದಾರೆ. ಇದಕ್ಕಾಗಿ ಮನವಿ ಮಾಡಿರುವ ವಿವೇಕ್, ಅವರ ರಾಜಕೀಯ ವಿಡಂಬನೆ ಆಧಾರಿತ ಮುಂಬರುವ ಚಿತ್ರವನ್ನು ವೀಕ್ಷಿಸಿ ಎಂದು ಆಹ್ವಾನ ನೀಡಿದ್ದಾರೆ. 
 
ಅವರಿಗೆ ತಮ್ಮ ನಿಜಜೀವನದ ಸ್ಪೂರ್ಧಿ ನೀಡಿದೆ ಎಂದಿದ್ದಾರೆ ಅಗ್ನಿಹೋತ್ರಿ, ಇನ್ನೂ ಬುದ್ಧ ಇನ್ ಎ ಟ್ರಾಫಿಕ್ ಜಾಮ್' ಚಿತ್ರ, ದೇಶದಲ್ಲಿನ ಭ್ರಷ್ಟಾಚಾರ ಹಾಗೂ ಕಮ್ಯೂನಿಷ್ಟ ತತ್ವಗಳು ಹಲವು ವ್ಯವಹಾರಗಳ ಕುರಿತು ಚಿತ್ರದಲ್ಲಿ ತೋರಿಸಲಾಗಿದೆ. ಆಚಲ್ ದ್ವಿವೇದಿ, ಪಲ್ಲವಿ ಜೋಷಿ, ಅನುಪಮ್ ಖೇರ್ 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಮೌನ ಕದನ ವಿರಾಮಕ್ಕೆ ಖುಷಿ: ಸಲ್ಮಾನ್ ಖಾನ್ ವರಸೆಗೆ ಆಕ್ರೋಶ

Vasuki Vaibhav: ತಾಯಂದಿರ ದಿನವೇ ಗುಡ್ ನ್ಯೂಸ್ ಹಂಚಿಕೊಂಡ ವಾಸುಕಿ ವೈಭವ್

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

ಮುಂದಿನ ಸುದ್ದಿ
Show comments