Webdunia - Bharat's app for daily news and videos

Install App

ಟಿ.ಎಸ್ ನಾಗಾಭರಣ ಮುಂದಿನ ಸಿನಿಮಾ ಅಲ್ಲಮ ಚಿತ್ರ

Webdunia
ಮಂಗಳವಾರ, 16 ಆಗಸ್ಟ್ 2016 (16:45 IST)
ಸ್ಯಾಂಡಲ್‌ವುಡ್ ನಲ್ಲಿ ಟಿ.ಎಸ್ ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ತೆರೆ ಮೇಲೆ ಬರುತ್ತಿರುವುದು ನಿಮಗೆಲ್ಲರಿಗೂ ಗೊತ್ತು. 
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಟಿ.ಎಸ್ ನಾಗಾಭರಣ ಅವರ ಮುಂದಿನ ಚಿತ್ರ ಅಲ್ಲಮ ತೆರೆ ಮೇಲೆ ಬರುತ್ತಲಿದೆ.

ಅಲ್ಲಮ ಚಿತ್ರಕ್ಕೆ ಸಂಗೀತ ಸುಧೆಯನ್ನು ಕೊಳಲು ವಾದಕ ಹರಿಪ್ರಸಾದ್ ಹರಿಸಿದ್ದಾರೆ. 18 ವಚನಗಳನ್ನು ಹೊಂದಿರುವ ಅಲ್ಲಮಪ್ರಭು ಸಂಗೀತ ರೆಡಿಯಾಗಿದೆ.

ಈ ಚಿತ್ರದಲ್ಲಿ ಮುಖ್ಯ ಭೂಪಿಕೆಯಲ್ಲಿ ಧನಂಜಯ್ ಹಾಗೂ ಮೇಘನಾ ರಾಡ್ ಕಾಣಿಸಿಕೊಂಡಿದ್ದು, ಅಲ್ಲಮ ಚಿತ್ರದ ಹಾಜುಗಳಿಗೆ ಶಂಕರ್ ಮಹಾದೇವನ್, ರಾಜೇಶ್ ಕೃಷ್ಣನ್, ಹೇಮಂತ್ಸ ಗಣೇಶ್ ದೇಮಾಯಿ, ಸಂಗೀತಾ ಕಟ್ಟಿ, ಮಂಜುಳಾ ಗುರುರಾಜ ಸೇರಿದಂತೆ ಹಲವು ಗಾಯಕರು ಹಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

ಮುಂದಿನ ಸುದ್ದಿ
Show comments