Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಮೂಗು ಕತ್ತರಿಸುತ್ತೇವೆ: ಕರ್ಣಿ ಸಂಘಟನೆ ಮುಖಂಡ

Webdunia
ಗುರುವಾರ, 16 ನವೆಂಬರ್ 2017 (15:34 IST)
ವಿವಾದಾತ್ಮಕ ಪದ್ಮಾವತಿ ಚಿತ್ರ ಬಿಡುಗಡೆಯಾದಲ್ಲಿ ಚಿತ್ರದ ನಾಯಕಿಯಾದ ದೀಪಿಕಾ ಪಡುಕೋಣೆಯ ಮೂಗು ಕತ್ತರಿಸುತ್ತೇವೆ ಎಂದು ರಜಪೂತ್ ಕರಣಿ ಸಂಘಟನೆ ಮುಖಂಡ ಲೋಕೇಂದ್ರ ಸಿಂಗ್ ಗುಡುಗಿದ್ದಾರೆ.
ದೇಶಾದ್ಯಂತ ಚಿತ್ರ ಬಿಡುಗಡೆಯಾದಲ್ಲಿ ರಾಮಾಯಣದಲ್ಲಿ ಶೂರ್ಪನಕಿ ಮೂಗು ಕತ್ತರಿಸಿದ ಹಾಗೆ ದೀಪಿಕಾಳ ಮೂಗು ಕತ್ತರಿಸುತ್ತೇವೆ ಎಂದು ಸಂಘಟನೆ ಮುಖಂಡರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಹಿಂದಿ ಚಿತ್ರ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ನಿರ್ದೇಶನದ ಐತಿಹಾಸಿಕ ಚಿತ್ರ "ಪದ್ಮಾವತಿ'ಗೆ ಬಹಿಷ್ಕಾರ ಹಾಕಿರುವ ಶ್ರೀ ರಜಪೂತ್‌ ಕರಣಿ ಸೇನಾ ಇದೀಗ ಚಿತ್ರದಲ್ಲಿ ಪದ್ಮಾವತಿ ಪಾತ್ರ ನಿರ್ವಹಿಸಿರುವ "ನಾಚ್‌ನೇವಾಲಿ' ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆ ಹಾಕಿದೆ.
 
ಈ ಮಧ್ಯೆ ಉತ್ತರಪ್ರದೇಶ ಸರ್ಕಾರ ಸಹ ಪದ್ಮಾವತಿ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments