ರಜನೀಕಾಂತ್ ಅಭಿನಯದ ಕಾಲಾ ಚಿತ್ರದ ಬಗ್ಗೆ ನಿರ್ಮಾಪಕ ಧನುಷ್ ಹೀಗ್ಯಾಕೆ ಹೇಳಿದ್ರು

Webdunia
ಗುರುವಾರ, 12 ಜುಲೈ 2018 (07:47 IST)
ಚೆನ್ನೈ : ತಮಿಳು ನಟ, ನಿರ್ಮಾಪಕ ಧನುಷ್ ಅವರು ತಮ್ಮ ನಿರ್ಮಾಣದಲ್ಲಿ ಮೂಡಿಬಂದ 'ಕಾಲಾ ಸಿನಿಮಾ ಕಲೆಕ್ಷನ್ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿ ಬರುತ್ತಿದೆ ಎಂದು ಹೇಳಿದ್ದಾರೆ. ಹಲವರಿಗೆ ಧನುಷ್ ಅವರು  ಹೀಗ್ಯಾಕೆ ಹೇಳಿದ್ರು ಎಂಬ ಗೊಂದಲ ಮೂಡಿರಬಹುದು.


ಇದಕ್ಕೆ ಒಂದು ಮುಖ್ಯವಾದ ಕಾರಣವಿದೆ. ಅದೇನೆಂದರೆ ಧನುಷ್ ನಿರ್ಮಾಣದ ವಂಡರ್‌‍ಬಾಲ್ ಬ್ಯಾನರ್‌‍ ನಲ್ಲಿ ತೆರೆಗೆ ಕಂಡ ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ  ಸಿನಿಮಾ ತಮಿಳುನಾಡಿನಲ್ಲಿ ಎಲ್ಲಾ ನಗರಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಮುಖ್ಯವಾಗಿ ಚೆನ್ನೈನಲ್ಲಿ ಭಾರಿ ಕಲೆಕ್ಷನ್ ಮಾಡಿದ ಐದನೇ ಅತಿ ದೊಡ್ಡ ಸಿನಿಮಾ ಎನ್ನಿಸಿಕೊಂಡಿದೆ.


ಆದರೆ ಕಾಲಾ ಚಿತ್ರದಿಂದ ರೂ.40 ಕೋಟಿವರೆಗೂ ನಷ್ಟ ಆಗಿದೆ, ಆ ನಗದನ್ನು ವಿತರಕರಿಗೆ ಧನುಷ್ ನೀಡಬೇಕು ಎಂಬ ಸುದ್ದಿ ಕೇಳಿಬಂದಿದೆ. ಆದಕಾರಣ  ಧನುಷ್ ಅವರು 'ಕಾಲಾ ಸಿನಿಮಾ ಕಲೆಕ್ಷನ್ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿ ಬರುತ್ತಿದೆ’ ಎಂದು ಹೇಳಿದ್ದಾರೆ. 'ನಿಜ ಹೇಳಬೇಕೆಂದರೆ ಕಲೆಕ್ಷನ್ ಪರವಾಗಿ ಕಾಲಾ ಯಶಸ್ಸು ಸಾಧಿಸಿದ್ದು, ವಂಡರ್ ಬಾಲ್ ಫಿಲಂಸ್ ಕಂಪೆನಿಗೆ ಒಳ್ಳೆಯ ಹೆಸರುತಂದುಕೊಟ್ಟಿದೆ. ತಮ್ಮ ಕಂಪೆನಿಗೆ ಅವಕಾಶ ನೀಡಿದ ರಜನಿಕಾಂತ್‌ಗೆ, ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಪ್ರೇಕ್ಷಕರಿಗೆ ಈ ಸಂದರ್ಭದಲ್ಲಿ ಕೃತಜ್ಜತೆಗಳನ್ನು ತಿಳಿಸುತ್ತಿದ್ದೇನೆ' ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments