Webdunia - Bharat's app for daily news and videos

Install App

ರಜನೀಕಾಂತ್ ಅಭಿನಯದ ಕಾಲಾ ಚಿತ್ರದ ಬಗ್ಗೆ ನಿರ್ಮಾಪಕ ಧನುಷ್ ಹೀಗ್ಯಾಕೆ ಹೇಳಿದ್ರು

Webdunia
ಗುರುವಾರ, 12 ಜುಲೈ 2018 (07:47 IST)
ಚೆನ್ನೈ : ತಮಿಳು ನಟ, ನಿರ್ಮಾಪಕ ಧನುಷ್ ಅವರು ತಮ್ಮ ನಿರ್ಮಾಣದಲ್ಲಿ ಮೂಡಿಬಂದ 'ಕಾಲಾ ಸಿನಿಮಾ ಕಲೆಕ್ಷನ್ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿ ಬರುತ್ತಿದೆ ಎಂದು ಹೇಳಿದ್ದಾರೆ. ಹಲವರಿಗೆ ಧನುಷ್ ಅವರು  ಹೀಗ್ಯಾಕೆ ಹೇಳಿದ್ರು ಎಂಬ ಗೊಂದಲ ಮೂಡಿರಬಹುದು.


ಇದಕ್ಕೆ ಒಂದು ಮುಖ್ಯವಾದ ಕಾರಣವಿದೆ. ಅದೇನೆಂದರೆ ಧನುಷ್ ನಿರ್ಮಾಣದ ವಂಡರ್‌‍ಬಾಲ್ ಬ್ಯಾನರ್‌‍ ನಲ್ಲಿ ತೆರೆಗೆ ಕಂಡ ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ  ಸಿನಿಮಾ ತಮಿಳುನಾಡಿನಲ್ಲಿ ಎಲ್ಲಾ ನಗರಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಮುಖ್ಯವಾಗಿ ಚೆನ್ನೈನಲ್ಲಿ ಭಾರಿ ಕಲೆಕ್ಷನ್ ಮಾಡಿದ ಐದನೇ ಅತಿ ದೊಡ್ಡ ಸಿನಿಮಾ ಎನ್ನಿಸಿಕೊಂಡಿದೆ.


ಆದರೆ ಕಾಲಾ ಚಿತ್ರದಿಂದ ರೂ.40 ಕೋಟಿವರೆಗೂ ನಷ್ಟ ಆಗಿದೆ, ಆ ನಗದನ್ನು ವಿತರಕರಿಗೆ ಧನುಷ್ ನೀಡಬೇಕು ಎಂಬ ಸುದ್ದಿ ಕೇಳಿಬಂದಿದೆ. ಆದಕಾರಣ  ಧನುಷ್ ಅವರು 'ಕಾಲಾ ಸಿನಿಮಾ ಕಲೆಕ್ಷನ್ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿ ಬರುತ್ತಿದೆ’ ಎಂದು ಹೇಳಿದ್ದಾರೆ. 'ನಿಜ ಹೇಳಬೇಕೆಂದರೆ ಕಲೆಕ್ಷನ್ ಪರವಾಗಿ ಕಾಲಾ ಯಶಸ್ಸು ಸಾಧಿಸಿದ್ದು, ವಂಡರ್ ಬಾಲ್ ಫಿಲಂಸ್ ಕಂಪೆನಿಗೆ ಒಳ್ಳೆಯ ಹೆಸರುತಂದುಕೊಟ್ಟಿದೆ. ತಮ್ಮ ಕಂಪೆನಿಗೆ ಅವಕಾಶ ನೀಡಿದ ರಜನಿಕಾಂತ್‌ಗೆ, ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಪ್ರೇಕ್ಷಕರಿಗೆ ಈ ಸಂದರ್ಭದಲ್ಲಿ ಕೃತಜ್ಜತೆಗಳನ್ನು ತಿಳಿಸುತ್ತಿದ್ದೇನೆ' ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments