Webdunia - Bharat's app for daily news and videos

Install App

ಶ್ರೀರೆಡ್ಡಿ ಕಾಸ್ಟಿಂಗ್ ಕೌಚ್ ಬಗ್ಗೆ ರಾಮ್ ಚರಣ್ ತೇಜಾ ಹೇಳಿದ್ದೇನು?

Webdunia
ಶನಿವಾರ, 21 ಏಪ್ರಿಲ್ 2018 (06:34 IST)
ಹೈದರಾಬಾದ್ : ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಪ್ರತಿಭಟನೆ ನಡೆಸಿ, ನಂತರ ಅನೇಕರ ಹೆಸರನ್ನು ಹೊರಹಾಕಿದ್ದರು. ಈ ಬಗ್ಗೆ ಅನೇಕ ನಟರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರೆ, ಈ ಬಗ್ಗೆ ತೆಲುಗು ಸೂಪರ್ ಸ್ಟಾರ್ ರಾಮ್ ಚರಣ್ ತೇಜಾ ಅವರು ಯಾವುದೇ ಪ್ರತಿಕ್ರಿಯೆ ನಿಡಿರಲಿಲ್ಲ.


ಆದರೆ ಇದೀಗ ಈ ಬಗ್ಗೆ ಅವರು ತಮ್ಮ ಅಭಿಪ್ರಾಯವನ್ನು ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸಿನಿಮಾ ರಂಗ ಒಂದು ಕುಟುಂಬ ವಿದ್ದಂತೆ. ಇಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇದಾಗ್ಯೂ ಸಮಸ್ಯೆಗಳು ಉದ್ಭವಿಸಿದರೆ, ಕಾನೂನು ರೀತಿಯಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳಬೇಕು, ಆದರೆ ಸುಖಾಸುಮ್ಮನೆ ಪಬ್ಲಿಸಿಟಿಗಾಗಿ ಈ ರೀತೀಯಾಗಿ ಕೆಟ್ಟ ನಾಟಕಗಳನ್ನು ಮಾಡುತ್ತಾ, ಸುಖಾಸುಮ್ಮನೆ ಬೇರೆಯವರ ಹೆಸರನ್ನು ತರುವುದು ಸರಿಯಲ್ಲ ಎಂದು ರಾಮ್ ಚರಣ್ ತೇಜಾ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments