Webdunia - Bharat's app for daily news and videos

Install App

ಸಲ್ಮಾನ್ ಖಾನ್ ಗೆ ಜೈಲು ಶಿಕ್ಷೆಯಾಗಿರುವುದರ ಬಗ್ಗೆ ಜಯಾ ಬಚ್ಚನ್ ಹೇಳಿರುವುದೇನು ...?

Webdunia
ಶನಿವಾರ, 7 ಏಪ್ರಿಲ್ 2018 (10:31 IST)
ಮುಂಬೈ : ಕೃಷ್ಣ ಮೃಗಗಳ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ಸಲ್ಮಾನ್ ಖಾನ್ ಅವರ ಬಗ್ಗೆ  ಇದೀಗ ಬಾಲಿವುಡ್ ಸ್ಟಾರ್ ನಟ ಅಮಿತ್ಆಬ್ ಬಚ್ಚನ್ ಅವರ ಮಡದಿ ನಟಿ, ರಾಜ್ಯಸಭೆ ಸದಸ್ಯೆ ಜಯಾ ಬಚ್ಚನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಕೃಷ್ಣಮೃಗಗಳ ಭೇಟೆಯಾಡಿದ ಕಾರಣ ಸಲ್ಮಾನ್ ಖಾನ್ ಅವರಿಗೆ ಜೋಧ್ ಪುರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ
 
ರೂ. ದಂಡ ವಿಧಿಸಿತ್ತು. ಆದರೆ ಉಳಿದ ಬಾಲಿವುಡ್ ನಟ- ನಟಿಯರನ್ನು ಖುಲಾಸೆಗೊಳಿಸಿತ್ತು. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಜಯಾಬಚ್ಚನ್ ಅವರು ,’ನನಗೆ ಬೇಸರವಾಗಿದೆ ಸಲ್ಮಾನ್ ಗೆ ರಿಲೀಫ್ ನೀಡಬೇಕಾಗಿತ್ತು. ಯಾಕಂದ್ರೆ, ಅವರು ಬಹಳಷ್ಟು ಮಾನವೀಯ ಕೆಲಸ ಮಾಡಿದ್ದಾರೆ’ ಎಂದು ಜೋಧ್ ಪುರ ನ್ಯಾಯಾಲಯದ ತೀರ್ಪಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೇವಲ ಜಯಾ ಬಚ್ಚನ್ ಮಾತ್ರವಲ್ಲ, ಬಾಲಿವುಡ್ ನ ಹಲವರು ಈ ಬಗ್ಗೆ ಬೇಸರಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments