Webdunia - Bharat's app for daily news and videos

Install App

'ರಂಗಸ್ಥಲಂ' ಚಿತ್ರದ ಬಗ್ಗೆ ಪವನ್ ಕಲ್ಯಾಣ್ ಹೇಳಿದ್ದೇನು ಗೊತ್ತಾ..?

Webdunia
ಗುರುವಾರ, 19 ಏಪ್ರಿಲ್ 2018 (14:34 IST)
ಹೈದರಾಬಾದ್ : ಮಾರ್ಚ್ 30 ರಂದು ಬಿಡುಗಡೆಯಾದ ರಾಮ್ ಚರಣ್ ತೇಜ್ ಅವರು ಅಭಿನಯಿಸಿದ್ದ 'ರಂಗಸ್ಥಲಂ' ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭಾರೀ ಮೊತ್ತದ ಹಣ ಗಳಿಸುವುದರ ಜೊತೆಗೆ  ಜನರ ಮೆಚ್ಚುಗೆ ಕೂಡ ಪಡೆದಿತ್ತು.


ಈ ಚಿತ್ರದ ಬಗ್ಗೆ ಇದೀಗ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್  ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಪವನ್ ಕಲ್ಯಾಣ್ ಅವರು" ರಂಗಸ್ಥಲಂ ಸಿನಿಮಾ ಅದ್ಭುತವಾಗಿದೆ. ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಮಾಡಬಹುದಾದ ಎಲ್ಲಾ ಅರ್ಹತೆಗಳನ್ನು ಈ ಚಿತ್ರ ಹೊಂದಿದೆ" ಎಂದು ತಿಳಿಸಿದ್ದಾರೆ.


 ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿ ಮೂಡಿಬಂದ ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ರಾಮ್‍ಚರಣ್ ಗೆ ಜೋಡಿಯಾಗಿ ಸಮಂತಾ ಅಕ್ಕಿನೇನಿ ನಟಿಸಿದ್ದಾರೆ. ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತವಿದ್ದು, ನವೀನ್ ಯೆರ್ಮಿನಿ, ರವಿ ಶಂಕರ್ ಮತ್ತು ಮೋಹನ್ ಚೆರುಕುರಿ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments