Webdunia - Bharat's app for daily news and videos

Install App

ಶ್ರೀದೇವಿ ಸಾವಿನ ಬಗ್ಗೆ ರಾಮಗೋಪಾಲ್ ವರ್ಮಾ ಹೇಳಿದ್ದೇನು?

Webdunia
ಸೋಮವಾರ, 26 ಫೆಬ್ರವರಿ 2018 (07:04 IST)
ಮುಂಬೈ : ದುಬೈನಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ  ಹೃದಯಾಘಾತದಿಂದಾದ ಸಾವನ್ನಪ್ಪಿದ ಶ್ರೀ ದೇವಿ ಸಾವು ಎಲ್ಲರಿಗೂ ಭರಿಸಲಾಗದ ನೋವು ತಂದಿದೆ.


ಇದೇ ವೇಳೆ ರಾಮ್ ಗೋಪಾಲ್ ವರ್ಮಾ ಶ್ರೀ ದೇವಿ ನಿಧನಕ್ಕೆ ಅತೀವ ದುಃಖವನ್ನು ತೋಡಿಕೊಂಡಿದ್ದಾರೆ. ನಿಜವಾಗಿಯೂ ಶ್ರೀ ದೇವಿ ಸತ್ತಿದ್ದಾಳೆಯೇ. ಯಾರಾದರು ನನ್ನನ್ನು ಎಚ್ಚರಿಸಿ ಇದೊಂದು ಕೆಟ್ಟ ಕನಸು ಎಂದು ಹೇಳಬಾರದೇ ಎಂದು ಅವರು ಹೇಳಿಕೊಂಡಿದ್ದಾರೆ.


ರಾತ್ರಿ ಎಚ್ಚರವಾದಾಗ ಕೆಲವರಿಗೆ ತಮ್ಮ ಫೋನ್ ನೋಡುವ ಅಭ್ಯಾಸವಿರುತ್ತದೆ. ಅದರಂತೆ ನನಗೂ ಕೂಡ ಅದೇ ರೀತಿಯಾದ ಅಭ್ಯಾಸವಿದ್ದು, ಈ ಸಂದೇಶವನ್ನು ನೋಡಿದೆ. ಆಗ ನನಗೆ ಅನಿಸಿದ್ದು,ಇದೊಂದು ಕೆಟ್ಟ ಕನಸೆಂದು.  ನಂತರ ಮತ್ತೆ ನಾನು ನಿದ್ದೆಗೆ ಜಾರಿದೆ. ಬಳಿಕ ನಾನು ಎಚ್ಚರವಾದಾಗ ಮತ್ತೆ ಮೊಬೈಲ್ ನೋಡಿದಾಗ ಸುಮಾರು 50 ಮಂದಿ ನನಗೆ ಈ ಬಗ್ಗೆ ಸಂದೇಶವನ್ನು ಕಳಿಸಿದ್ದರು ಎಂದು ಹೇಳಿದ್ದಾರೆ.


ಅಲ್ಲದೇ ಆಕೆಯನ್ನು ಕರೆದುಕೊಂಡು ಹೋದ ದೇವರನ್ನು ನಾನು ಧ್ವೇಷಿಸುತ್ತೇನೆ. ಇಷ್ಟು ಬೇಗ ಕರೆದೊಯ್ದ ಆಕೆಯ ಸಾವನ್ನು ಕೂಡ ದ್ವೇಷಿಸುತ್ತೇನೆ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments